ರಾಯಚೂರು | ಟ್ರಾಕ್ಟರ್ ಟ್ರಕಿಗೆ ಬೈಕ್ ಡಿಕ್ಕಿ; ಸವಾರ ಸಾವು

Date:

ರಸ್ತೆ ಬದಿಗೆ ನಿಂತಿರುವ ಟ್ರಾಕ್ಟರ್ ಟ್ರಕಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮುದಗಲ್ ಪಟ್ಟಣದ ಆಶಿಹಾಳ ಗ್ರಾಮದ ಬಸವಣ್ಣ ದೇವಸ್ಥಾನ ಬಳಿ ನಡೆದಿದೆ.

ಅಮರೇಶ ತಿಪ್ಪಣ್ಣ (24) ಆಶಿಹಾಳ ತಾಂಡದ ಮೂಲದ ನಿವಾಸಿ ಎಂದು ಗುರುತಿಸಲಾಗಿದೆ.

ಮುದಗಲ್ ಪಟ್ಟಣದಿಂದ ಮೀನು ವ್ಯಾಪಾರ ಮುಗಿಸಿಕೊಂಡು ಮರಳಿ ಸ್ವಗ್ರಾಮಕ್ಕೆ ತೆರಳುವಾಗ ರಸ್ತೆ ಬದಿ ಟ್ರಾಕ್ಟರ್ ಟ್ರಕ ನಿಲ್ಲಿಸಲಾಗಿತ್ತು.ಅದು ರಾತ್ರಿ ವೇಳೆ ಅದು ಕಾಣಿಸದೆ ಈ ದುರ್ಘಟನೆಗೆ ಕಾರಣವಾಗಿದೆ ಎಂದು ಹೇಳಲಾಗಿದೆ.

ಈ ಸುದ್ಡಿ ಓದಿದ್ದೀರಾ? ರಾಯಚೂರು | ಹೆಚ್ಚುವರಿ ಭೂಮಿ ಹಂಚಿಕೆ ವಿಳಂಬ; ಮಾನಸಯ್ಯ ಬೇಸರ

ಘಟನಾ ನಡೆದ ಸ್ಥಳಕ್ಕೆ ಮಸ್ಕಿ ಸಿಪಿಐ ಬಾಲಚಂದ್ರ ಲಕ್ಕಂ ಮತ್ತು ಪಿಎಸೈ ವೆಂಕಟೇಶ ಮಾಡಗೇರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.


eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...