ರಾಯಚೂರು | ಕಾರು-ಬೈಕ್ ಮುಖಾಮುಖಿ: ಬೈಕ್ ಸವಾರ ಸ್ಥಳದಲ್ಲೇ ಸಾವು, ಇನ್ನೋರ್ವ ಗಾಯ

Date:

ಕಾರು ಮತ್ತು ಬೈಕ್ ನಡುವೆ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತ ಪಟ್ಟಿದ್ದು ಮತ್ತೋರ್ವ ವ್ಯಕ್ತಿ ಗಾಯಗೊಂಡ ಘಟನೆ ಮಸ್ಕಿ ತಾಲ್ಲೂಕು ಸಂತೆಕಲ್ಲೂರು ಗ್ರಾಮದ ಬಳಿ ನಡೆದಿದೆ.

ಮೃತಪಟ್ಟಿರುವ ವ್ಯಕ್ತಿ ವೀರೇಶ ಹೊನ್ನಳ್ಳಿ (48)ಎಂದು ತಿಳಿದು ಬಂದಿದೆ. ಹಿಂಬದಿ ಸವಾರ ಅಂಬಣ್ಣ ಗುಡದನಾಳ ಗಂಭೀರ ಗಾಯಗೊಂಡಿದ್ದರಿಂದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.

ಸಂತೆಕಲ್ಲೂರು ಗ್ರಾಮದಲ್ಲಿ ಹಾದು ಹೋಗಿರುವ ಬೀದರ್ ಶ್ರೀರಂಗ ಪಟ್ಟಣ ರಾಜ್ಯ ಹೆದ್ದಾರಿಯಲ್ಲಿರುವ ಮಲ್ಲಿಕಾರ್ಜುನ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಹಾಕಿಸಿ ಕೊಂಡು ಮುಖ್ಯ ರಸ್ತೆಗೆ ಬರುತ್ತಿದ್ದ ಬೈಕ್ ಸವಾರಿಗೆ ಸಿಂಧನೂರು ಕಡೆಯಿಂದ ವೇಗವಾಗಿ ಬರುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮೂರು ವರ್ಷದಲ್ಲಿ 1,450 ಶಿಶು ಮರಣ: ಶಿಶು ಆರೈಕೆ ಘಟಕ ಸ್ಥಾಪನೆ ಯಾವಾಗ?

ಈ ಕುರಿತು ಮಸ್ಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...