ರಾಯಚೂರು | ಕಲ್ಲಿದ್ದಲು ಕೊರತೆ; ವಿದ್ಯುತ್ ಘಟಕಗಳು ಸ್ಥಗಿತ

Date:

ತಾಂತ್ರಿಕ ಸಮಸ್ಯೆ ಹಾಗೂ ಕಲ್ಲಿದ್ದಲು ಕೊರತೆಯಿಂದಾಗಿ ಶಕ್ತಿನಗರದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ (ಆರ್‌ಟಿಪಿಎಸ್‌) ನಾಲ್ಕು ಘಟಕಗಳು ಹಾಗೂ ವೈಟಿಪಿಎಸ್‌ನ ಒಂದು ಘಟಕ ವಿದ್ಯುತ್ ಉತ್ಪಾದನೆಯನ್ನು ಸ್ಥಗಿತಗೊಳಿಸಿವೆ. ‌

ಆರ್‌ಟಿಪಿಎಸ್‌ನಲ್ಲಿ 1720 ಮೆವ್ಯಾ ವಿದ್ಯುತ್ ಉತ್ಪಾದಿಸುವ 8 ಘಟಕಗಳಲ್ಲಿ ನಾಲ್ಕು ಘಟಕಗಳು ಸ್ಥಗಿತಗೊಂಡಿವೆ. ಐದನೇ ಘಟಕದಲ್ಲಿಯೂ ಉತ್ಪಾದನೆ ಇಳಿಕೆಯಾಗಿದ್ದು, 430 ಮೆವ್ಯಾ ಮಾತ್ರ ಉತ್ಪಾದನೆಯಾಗುತ್ತಿದೆ. 210 ಮೆವ್ಯಾ ವಿದ್ಯುತ್ ಉತ್ಪಾದಿಸುವ ಒಂದು ಮತ್ತು ಎರಡನೇ ಘಟಕ ಸ್ಥಗಿತಗೊಂಡು ತಿಂಗಳು ಗತಿಸುತ್ತಿದೆ. ಆರನೇ ಘಟಕಕ್ಕೆ ಕಲ್ಲಿದ್ದಲು ಕೊರತೆ, ಏಳನೇ ಘಟಕದಲ್ಲಿ ಕಲ್ಲಿದ್ದಲು ಸಮಸ್ಯೆಯಿಂದ ಸ್ಥಗಿತಗೊಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಭಾರೀ ಮಳೆಯಿಂದ ರಸ್ತೆ, ಬೆಳೆ ಜಲಾವೃತ; ಜನಜೀವನ ಅಸ್ತವ್ಯಸ್ತ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

800 ಮೆವ್ಯಾ ವಿದ್ಯುತ್ ಉತ್ಪಾದಿಸುವ ವೈಟಿಪಿಎಸ್ ಎರಡನೇ ಘಟಕ ಬ್ಲಾಯರ್ ಟ್ಯೂಬ್ ಸೋರಿಕೆಯಿಂದಾಗಿ ಸ್ಥಗಿತಗೊಳಿಸಲಾಗಿದೆ. ಇದರಿಂದ ಒಟ್ಟು 1,720 ಮೆಗಾವ್ಯಾಟ್ ವಿದ್ಯುತ್ ಸಾಮರ್ಥ್ಯವಿರುವ ಕೇಂದ್ರದಿಂದ ಪ್ರಸ್ತುತ ಕೇವಲ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ.

ರಾಯಚೂರು ಸಿಟಿ ಜರ್ನಲಿಸ್ಟ್‌ ಹಫೀಜ್‌ ಅವರ ಮಾಹಿತಿ ಆಧರಿಸಿದ ವರದಿ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...