ರಾಯಚೂರು| ಬೆಲೆ ಏರಿಕೆ ವಿರುದ್ಧ ಮಹಿಳೆಯರಿಂದ ಸಹಿ ಸಂಗ್ರಹ ಆಂದೋಲನ

Date:

ಬೆಲೆ ಏರಿಕೆಯಿಂದ ರಾಜ್ಯದ ಜನರು ಕೆಂಗಟ್ಟಿದ್ದು ಜನರು ಹೊರ ರಾಜ್ಯಗಳಿಗೆ ಗೂಳೆ ಹೋಗುತ್ತಿದ್ದಾರೆ ಕೂಡಲೇ ರಾಜ್ಯ ಸರ್ಕಾರ ಬೆಲೆ ಏರಿಕೆಯನ್ನು ಹಿಂಪಡೆಯಬೇಕು ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ವತಿಯಿಂದ ಸಹಿ ಸಂಗ್ರಹ ಆಂದೋಲನ ಮೂಲಕ ಒತ್ತಾಯಿಸಿದರು.

ಲಿಂಗಸುಗೂರು ತಾಲ್ಲೂಕು ಹಟ್ಟಿ ಚಿನ್ನದ ಗಣಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಸರ್ಕಾರದ ವಿರುದ್ಧ ಹತ್ತಾರು ಮಹಿಳೆಯರು ಸೇರಿ ಸಹಿ ಸಂಗ್ರಹ ಆಂದೋಲನ ನಡೆಸಿದರು.

ರಾಜ್ಯದ ಜನರು ಉದ್ಯೋಗವಿಲ್ಲದೆ ಅಲೆದಾಡುತ್ತಿದ್ದು ,ಸರಿಯಾದ ಸಮಯಕ್ಕೆ ಮಳೆಯಿಲ್ಲದೆ ರೈತರು ಕೂಡ ಸಂಕಷ್ಟದಲ್ಲಿ ಸಿಲುಕಿದ್ದಾರೆ ಈ ಮಧ್ಯದಲ್ಲಿ ರಾಜ್ಯ ಸರ್ಕಾರ ಬೆಲೆ ಏರಿಸಿದ್ದು ವಿಪರ್ಯಾಸ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಕೊಲೆ ಪ್ರಕರಣ: ಮೂವರಿಗೆ ಗಲ್ಲು, ಒಂಬತ್ತು ಮಂದಿಗೆ ಜೀವಾವಧಿ

ರಾಜ್ಯದ ಜನರು ಹಿಂದೆ ಆಡಳಿತ ಸರ್ಕಾರವನ್ನು ಕಿತ್ತೆಸೆದು ಜನಸಾಮಾನ್ಯರ ತಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವುದಕ್ಕೆ ಮುಂದಾಗಿದ್ದು ಜನರ ನಂಬಿಕೆಯ ಜೊತೆ ಆಟವಾಡಬೇಡಿ ಮುಂದೆ ಬುದ್ಧಿ ಕಲಿಸಲು ಸಿದ್ದ ಎಂದು ಸಂದೇಶದ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ತಾಲ್ಲೂಕು ಮುಖಂಡರಾದ ಶುಗಂದಿ,ಶಾಂತಮ್ಮ, ಕನಕ ಬಾನುಬೆಗಂ, ಈರಮ್ಮ ಅಂಬ್ರಮ್ಮ, ತಯ್ಯಬಾ, ಸಹರಾ, ಗಾಯಿತ್ರಿ, ಸಿಐಟಿಯು ಮುಖಂಡರಾದ ನಿಂಗಪ್ಪ ವೀರಾಪೂರು, ಅಲ್ಲಾಭಕ್ಷ ದೇವಪೂರು, ಹಾಜಿ ಬಾಬು ಕಟ್ಟಿಮನಿ, ವೆಂಕಟೇಶ್ ಪೂರಮ್ಯಾನ್, ಶ್ರೀಧರ,ಖಾಜಾಮೈನುದ್ದಿನ್, ಫಯಾಜ್ ಬಂಡಿ, ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...