ರಾಯಚೂರು | ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎರಡನೇ ಬಾರಿ ಆರ್. ಗುರುನಾಥ ಆಯ್ಕೆ

Date:

ರಾಯಚೂರು ಜಿಲ್ಲೆಯ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕಕ್ಕೆ ನ.9ರಂದು ನಡೆದ ಚುನಾವಣೆಯಲ್ಲಿ ಆರ್.ಗುರುನಾಥ ಸತತ ಎರಡನೇ ಬಾರಿ ಗೆಲುವು ಸಾಧಿಸಿದ್ದಾರೆ. ಅವರ ಪ್ರತಿಸ್ಪರ್ಧಿ ಕೆ.ಸತ್ಯನಾರಾಯಣ ಅವರು 17 ಮತಗಳ ಅಂತರದಿಂದ ಪರಾಭವಗೊಂಡರು.

ಪ್ರಧಾನ ಕಾರ್ಯದರ್ಶಿಗಳಾಗಿ ಸಿದ್ದಯ್ಯಸ್ವಾಮಿ ಹಾಗೂ ಖಜಾಂಚಿಯಾಗಿ ಮಲ್ಲಿಕಾರ್ಜುನ ಸ್ವಾಮಿ ಹಾಗೂ ರಾಜ್ಯ ಸಮಿತಿ ಸದಸ್ಯರಾಗಿ ಬಸವರಾಜ ನಾಗಡದಿನ್ನಿ ಆಯ್ಕೆಯಾಗಿದ್ದಾರೆ. ಜಿಲ್ಲಾ ಉಪಾಧ್ಯಕ್ಷರಾಗಿ ಮಹಾನಂದ ನಾಯಕ, ಸೂಗೂರೇಶ್ವರ ಎಸ್. ಗುಡಿ, ಅಶೋಕ ಬೆನ್ನೂರು ಕಾರ್ಯದರ್ಶಿಯಾಗಿ ಬಸವರಾಜ ಬೋಗಾವತಿ, ಶರಣಯ್ಯ ಒಡೆಯ‌ರ್ ಹಾಗೂ ರಾಘವೇಂದ್ರ ಗುಮಾಸ್ತೆ ಆಯ್ಕೆಯಾಗಿದ್ದಾರೆ

ನಗರದ ರಿಪೋಟರ್ಸ್ ಗಿಲ್ಡ್ ಕಾರ್ಯಲಯದಲ್ಲಿ ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾದ ಮತದಾನ ಮಧ್ಯಾಹ್ನ 3 ಗಂಟೆಯವರಿಗೆ ಶಾಂತಿಯುತ ಭಾಗಶಃ ನೂರರಷ್ಟು ಮತದಾನವಾಗಿತ್ತು. ಮತದಾನ ಮುಗಿಯುತ್ತಿದ್ದಂತೆ ಕಾರ್ಯಾಕಾರಿ ಸಮಿತಿ ಸದಸ್ಯರ ಮತಗಳ ಎಣಿಕೆ ಪ್ರಾರಂಭವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಕೆಎಸ್‌ಆರ್‌ಟಿಸಿ ಬಸ್ ಹರಿದು ಓರ್ವ ಬಾಲಕ ಸಾವು, ಇನ್ನೊರ್ವ ಗಂಭೀರ ಗಾಯ

ಗುರುನಾಥ ಪೆನಾಲ್ ನಿಂದ ಲಕ್ಷ್ಮೀ ಪ್ರಸನ್ನ ಜೈನ್, ಪ್ರಕಾಶ ಮಸ್ಕಿ, ಲಕ್ಷ್ಮಣ ಕಪಗಲ್, ನೀಲಕಂಠ ಸ್ವಾಮಿ ದಿನ್ನಿ, ಮುತ್ತಣ್ಣ ಹೆಳವರ್, ಮುಸ್ತಫಾ ಎಂ.ಡಿ, ಹನುಮಂತ ನಾಯಕ, ಅಮರೇಶ ಭೋವಿ, ವಿಶ್ವನಾಥ ಹೂಗಾರ್, ಬಲಭೀಮ್ ರಾವ್ ಕುಲಕರ್ಣಿ,ಎಂ.ಗುಂಡಪ್ಪ ಸೇರಿ 12 ಜನ ಗೆಲುವು ಸಾಧಿಸಿದರೆ, ಕೆ.ಸತ್ಯನಾರಾಯಣ ಪೆನಾಲ್ ನಿಂದ ಚಂದ್ರಶೇಖರ ಯರದಿಹಾಳ, ಉದಯ ಅರೋಲಿ, ಸಿದ್ದನಗೌಡ, ತಾಯಪ್ಪ ಬಿ ಹೊಸೂರು ಗೆಲುವು ಸಾಧಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...