ರಾಯಚೂರು | ನಕಲಿ ದಾಖಲೆ ಸೃಷ್ಟಿಸಿ,10 ಕೋಟಿ ವಂಚಿಸಿದ್ದ ಬ್ಯಾಂಕ್ ಮ್ಯಾನೇಜರ್ ಬಂಧನ

Date:

ನಕಲಿ ದಾಖಲೆ ಸೃಷ್ಟಿಸಿ ಗೋಲ್ಡ್ ಲೋನ್ ಮಂಜೂರು ಮಾಡಿ ಸುಮಾರು 10 ಕೋಟಿ ವಂಚಿಸಿ ತಲೆಮರೆಸಿಕೊಂಡಿದ್ದ ಮಹಾರಾಷ್ಟ್ರ ಬ್ಯಾಂಕ್ ಮ್ಯಾನೇಜರ್ ನರೇಂದ್ರರೆಡ್ಡಿಯನ್ನು ಶ್ರೀಶೈಲದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಬ್ಯಾಂಕ್ ಆಫ್ ಮಹಾರಾಷ್ಟ್ರದ ಬ್ರ್ಯಾಂಕ್ ಮ್ಯಾನೇಜರ್ ಕೆ.ನರೇಂದ್ರರೆಡ್ಡಿ ನಕಲಿ ದಾಖಲೆ ಸೃಷ್ಟಿಸಿ 105 ಖಾತೆಗಳನ್ನು ಸೃಷ್ಟಿಸಿ 10 ಕೋಟಿ 97 ಲಕ್ಷ ವಂಚಿಸಿದ್ದ ಇದರ ಪ್ರಕರಣ ಬಯಲಾಗುತ್ತಲೇ ಪರಾರಿಯಾಗಿದ್ದ ಇಂದು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮದುವೆ ಮಂಟಪವೇ ಬಾಲವಾಡಿ; ಅಧಿಕಾರಿಗಳಿಗೆ ಬೇಡವಾದ ಚಿಣ್ಣರ ಕೇಂದ್ರ



ನಕಲಿ ಗೋಲ್ಡ್ ‌ಲೋನ್ ಖಾತೆಗಳಿಂದ 8 ಸಂಬಂಧಿಕರ ಅಕೌಂಟ್‌ಗೆ ಹಣ ವರ್ಗಾವಣೆ ಮಾಡಿದ್ದಾನೆ. ಹಿಂದಿನ ಬ್ಯಾಂಕ್ ಸಹೋದ್ಯೋಗಿ ಹೆಸರಿಗೆ 88 ಲಕ್ಷ ವರ್ಗಾವಣೆ ಮಾಡಿದ್ದ ಎಂದು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪೊಲೀಸರ ತನಿಖಾ ತಂಡ ಬಂಧಿಸಿ 97 ಲಕ್ಷ್ಯ ರೂ ವಶಪಡಿಸಿಕೊಂಡಿದ್ದಾರೆ ಎಂದು ರಾಯಚೂರು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಖಚಿತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...