ರಾಯಚೂರು | ಅಕಾಲಿಕ ಮಳೆ ; ಭತ್ತದ ರಾಶಿಗೆ ನೀರು ನುಗ್ಗಿ 10 ಲಕ್ಷ್ಯ ಹಾನಿ

Date:

ಸಿಂಧನೂರು ತಾಲ್ಲೂಕಿನ ಹಲವಡೆ ಮಂಗಳವಾರ ಸಂಜೆ ಸುರಿದ ಅಕಾಲಿಕ ಮಳೆಯಿಂದ ಭತ್ತದ ರಾಶಿಗೆ ನೀರು ನುಗ್ಗಿ ಸುಮಾರು 10 ಲಕ್ಷ್ಯ ರೂವರೆಗೂ ಹಾನಿಯಾಗಿದೆ.

ತಾಲ್ಲೂಕಿನ ಸುಲ್ತಾನಪುರದ ಗ್ರಾಮದ ಹೊರವಲಯದಲ್ಲಿ ಕಟವಾಗಿರುವ ಸುಮಾರು 700 ಕ್ಕೂ ಹೆಚ್ಚು ಕ್ವಿಂಟಾಲ್‌ ಭತ್ತದ ರಾಶಿಗೆ ನೀರು ನುಗ್ಗಿದ್ದು, ಸಂಪೂರ್ಣ ಹಾಳಾಗಿದೆ.ಅಂದಾಜು 10 ಲಕ್ಷ ರೂ. ಮೌಲ್ಯದ ಹಾನಿ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಸುಲ್ತಾನಪುರದ ನಿವಾಸಿ ಹಾನಿಗೊಳಗಾದ ರೈತ ಲಕ್ಷ್ಮಣ ಮಾತನಾಡಿ,ಭತ್ತ ಕಟಾವು ಮಾಡಿ ಜಮೀನೊಂದರಲ್ಲಿ ರಾಶಿ ಹಾಕಲಾಗಿತ್ತು. ಇಂದು ಸಂಜೆ ಸುರಿದ ಧಾರಾಕಾರ ಮಳೆಗೆ ರಾಶಿಗೆ ನೀರು ನುಗ್ಗಿ ಸಂಪೂರ್ಣ ಹಾಳಾಗಿದೆ.ಸುತ್ತಮುತ್ತ ಜನರು ರಾಶಿ ಮಾಡಿದ್ದ ಭತ್ತ ಮಳೆಯಿಂದಾಗಿ ಕಣದ ಸುತ್ತಮುತ್ತ ಹೆಚ್ಚಿನ ಪ್ರಮಾಣದ ನೀರು ಸಂಗ್ರಹವಾದ ಕಾರಣ ಭತ್ತ ರಕ್ಷಿಸಲು ಆಗಲಿಲ್ಲ ಇದರಿಂದ ಸುಮಾರು 10 ಲಕ್ಷ್ಯ ರೂಪಾಯಿವರೆಗೂ ಅಪಾರ ಹಾನಿಯಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ನರೇಗಾ ಕೂಲಿ ಕೆಲಸದ ವೇಳೆ ತೀವ್ರ ಬಿಸಿಲಿಗೆ ಕುಸಿದು ಬಿದ್ದು ಮಹಿಳೆ ಸಾವು

ಜಮೀನುಗಳಲ್ಲಿ ರೈತ ಹನುಮಂತ 250 ಭತ್ತದ ಚೀಲ , ಲಕ್ಷ್ಮಣ ತಿಪ್ಪಣ್ಣ 250 ಭತ್ತದ ಚೀಲ ಹಾಗೂ ನಾಗೇಶ್ 150 ಸೇರಿ ಇನ್ನಿತರ ಸುತ್ತಮುತ್ತ ಜನರ ನಾಶವಾಗಿ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂದು ಚಿಂತೆಗಿಡಾಗಿದ್ದೇವೆ ಎಂದರು.

ರೈತರಿಗೆ ಕೆಲ ಕಡೆ ಸೂಕ್ತ ದಾಸ್ತಾನು ಸಂಗ್ರಹ ಗೋದಾಮು ಇಲ್ಲದ ಕಾರಣ ತಮ್ಮ ಹೊಲ ಅಥವಾ ಬಯಲು ಪ್ರದೇಶದಲ್ಲಿ ಕಟಾವು ಮಾಡಿದ ಭತ್ತ ರಾಶಿ ಮಾಡಿದ್ದರು.ಅಕಾಲಿಕ ಮಳೆಗೆ ಕಟವಾಗಿದ್ದ ಭತ್ತದ ರಾಶಿ ಹಾಗೂ ಬೆಳೆ ಸಂಪೂರ್ಣ ಹಾಳಾಗಿದೆ.ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...