ರಾಯಚೂರು | ದರ್ವೇಶ್ ಗುಂಪಿನಿಂದ ಅವ್ಯವಹಾರ; ವಿಚಾರಣೆ ಮುಂದೂಡಿಕೆ

Date:

ದರ್ವೇಶ್ ಗುಂಪಿನಿಂದ ಅವ್ಯವಹಾರ ನಡೆಸಿದ್ದ ಮೂರು ಮಂದಿ ಆರೋಪಿಗಳನ್ನು ಎರಡನೇ ಹೆಚ್ಚುವರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ವಿಚಾರಣೆ ಮುಂದೂಡಲಾಗಿದೆ ಎಂದು ರಾಯಚೂರು ಪೊಲೀಸರು ತಿಳಿಸಿದ್ದಾರೆ.

ದರ್ವೇಶ್‌ ಗುಂಪಿನಲ್ಲಿ ಹಣ ಹೂಡಿದ್ದ ವ್ಯಕ್ತಿಗೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರನ್ನು ಸೋಮವಾರದಂದು ಎರಡನೇ ಹೆಚ್ಚುವರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.

ದರ್ವೇಶ್ ಗುಂಪಿನ ಪಾಲುದಾರ‌ರಾದ ಸೈಯದ್ ವಸೀಂ, ಸೈಯದ್ ಮಸ್ಕೀನ್, ಬಬ್ಲೂ ಎಂಬುವವರು ಹೂಡಿಕೆ ಮಾಡಿದ ಹಣ ನೀಡದೆ ವಂಚಿಸಿದ್ದಾರೆಂದು ವೆಂಕಟೇಶ ಎಂಬುವವರು ರಾಯಚೂರು ಅಪರಾಧ ವಿಭಾಗದಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಂಡ್ಯ | ಕಬ್ಬು ಅರೆಯುವಿಕೆ ವಿಚಾರ: ರೈತರು- ಎನ್‌ಎಸ್ಎಲ್ ಶುಗರ್ಸ್ ಅಧಿಕಾರಿಗಳ ನಡುವೆ ಮಾತುಕತೆ

ದರ್ವೇಶ್‌ ಗುಂಪಿನ ಮುಖ್ಯಸ್ಥ ಮಹ್ಮದ್ ಸೂಜಾ ಸೇರಿದಂತೆ ನಾಲ್ವರ ವಿರುದ್ದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ವಿಚಾರಣೆಯನ್ನು ಮುಂದೂಡಿದ್ದಾರೆ.

ವರದಿ: ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...