ರಾಯಚೂರು | ಭಾರಿ ಮಳೆಗೆ ತುಂಬಿ ಹರಿದ ಹಳ್ಳ ; ಸಂಚಾರ ಅಸ್ತವ್ಯಸ್ತ

Date:

ನಿನ್ನೆ ಸುರಿದ ಧಾರಾಕಾರ ಮಳೆಗೆ ಗಬ್ಬೂರು ಸಿರವಾರ ಮುಖ್ಯರಸ್ತೆಯ ಮಾರ್ಗ ಮಧ್ಯೆ ಎನ್ ಗಣೇಕಲ್ ಹಳ್ಳದ ಮೇಲ್ಭಾಗಕ್ಕೆ ತುಂಬಿ ನೀರು ಹರಿದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡಿದೆ.

ಜಿಲ್ಲೆಯ ಹಲವೆಡೆ ನಿನ್ನೆ ಮಳೆ ಸುರಿದ ಹಿನ್ನಲೆಯಲ್ಲಿ ದೇವದುರ್ಗ ತಾಲ್ಲೂಕಿನಲ್ಲಿಯು ಸಹ ಧಾರಾಕಾರ ಮಳೆ ಸುರಿದಿದೆ.ಗಬ್ಬೂರು ಗ್ರಾಮದಿಂದ ಸಿರವಾರ ತಾಲ್ಲೂಕಿಗೆ ತೆರಳುವ ಮುಖ್ಯ ರಸ್ತೆಗೆ ಎನ್ ಗಣೇಕಲ್ ಗ್ರಾಮದ ಬಳಿ ಸೇತುವೆ ಮುಳುಗಿ ಬಹುತೇಕ ಸಂಚಾರ ತೊಂದರೆ ಉಂಟಾಗಿದೆ.

ಈ ಬಗ್ಗೆ ಗ್ರಾಮದ ನಿವಾಸಿ ಶಾಂತಕುಮಾರ ಹೊನ್ನಟಗಿ ಮಾತನಾಡಿ ,ರಸ್ತೆಯು ಗಬ್ಬೂರು , ಮಸೀದಾಪುರ , ನಿಲೋಗಲ್ ,ಎನ್ ಗಣೇಕಲ್ ಮುಖಾಂತರ ಸಿರವಾರ ತಾಲ್ಲೂಕಿಗೆ ದಿನನಿತ್ಯ ನೂರಾರು ಸಂಖ್ಯೆಯಲ್ಲಿ ಶಾಲಾ ಕಾಲೇಜು ಮಕ್ಕಳು ಹಾಗೂ ಸಾರ್ವಜನಿಕರು ಓಡಾಡುತ್ತಾರೆ. ನೀರು ಹರಿಯುತ್ತಿರುವುದರಿಂದ ಸಂಪರ್ಕ ಕಡಿತಗೊಂಡು ಜನರು ನೀರಿನಲ್ಲಿ ನಡೆದುಕೊಂಡು ಹೋಗುವ ಪರಿಸ್ಥಿತಿ ಉಂಟಾಗಿದೆ ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಮಾಜ ಕಲ್ಯಾಣ ವಸತಿ ನಿಲಯಗಳ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು : ಡಿವಿಪಿ ಒತ್ತಾಯ

ಪ್ರತಿ ವರ್ಷ ಈ ಹಳ್ಳ ಉಕ್ಕಿ ಬರುವ ಸಮಸ್ಯೆ ಎದುರಾಗುತ್ತಿದ್ದು, ಈ ಹಿಂದೆ ಘಟನೆಗಳು ಸಂಭವಿಸಿ ಸಾವು ನೋವಿನಲ್ಲಿ ಬದುಕುಳಿದಿದ್ದಾರೆ. ಸುತ್ತಮುತ್ತ ರೈತರ ಹೊಲಗಳಿಗೆ ನೀರು ನುಗ್ಗಿ ಬೆಳೆ ಎಲ್ಲಾ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ನಷ್ಟ ಅನುಭವಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000135385



ಸೇತುವೆ ಬಗ್ಗೆ ಹಲವು ಬಾರಿ ಗ್ರಾಮದ ಮುಖಂಡರು ಜಿಲ್ಲಾಧಿಕಾರಿಗೆ, ಶಾಸಕರಿಗೆ ಗಮನಕ್ಕೆ ತಂದರು ಕಣ್ಮುಚ್ಚಿಕೊಂಡು ಕುಳಿತಿದೆ. ಸಮಸ್ಯೆ ಪರಿಹಾರಕ್ಕೆ ಮೇಲ್ಸೇತುವೆ ಕಟ್ಟಲು ಮುಂದಾಗುತ್ತಿಲ್ಲ ಎಂದು ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...