ರಾಯಚೂರು | ರಸ್ತೆ ಮಧ್ಯೆ ಕೆಟ್ಟು ನಿಂತ ಬಸ್ ; ವಿದ್ಯಾರ್ಥಿಗಳ ಪರದಾಟ

Date:

ಸಾರಿಗೆ ಬಸ್‍ ರಸ್ತೆ ಮಧ್ಯೆ ಬಸ್ ಕೆಟ್ಟು ನಿಂತು ಪ್ರಯಾಣಿಕರು ಹಾಗೂ ಶಾಲಾ ಮಕ್ಕಳು ಪರದಾಡಿದ ಘಟನೆ ಲಿಂಗಸೂಗೂರು ತಾಲೂಕಿನ ಅಮರೇಶ್ವರ ಗ್ರಾಮದ ಕ್ರಾಸ್ ಬಳಿ ನಡೆದಿದೆ.

ಅಮರೇಶ್ವರ – ಲಿಂಗಸೂಗೂರು ಹೋಗುವ ಬಸ್ ಅಮರೇಶ್ವರ ಕ್ರಾಸ್ ಬಳಿ ಕೆಟ್ಟು ನಿಂತಿದೆ. ಬಸ್ ನಲ್ಲಿ ಸುಮಾರು 30 ಕ್ಕೂ ಹೆಚ್ಚು ಶಾಲಾ ಮಕ್ಕಳಿದ್ದರು ಎಂದು ತಿಳಿದು ಬಂದಿದ್ದು , ಈ ರಸ್ತೆಯಲ್ಲಿ ಸರ್ಕಾರಿ ಬಸ್ ಗಳ ಓಡಾಟ ಕಡಿಮೆ ಇರುವುದರಿಂದ ಸುಮಾರು 2 ಗಂಟೆಗಳ ಕಾಲ ಶಾಲಾ ಮಕ್ಕಳು ರಸ್ತೆಯಲ್ಲಿ ಕಾಲ ಕಳೆದಿದ್ದಾರೆ. ಬೇರೆ ಬಸ್ 11 ಗಂಟೆ ಸುಮಾರು ಬಂದಾಗ ಶಾಲಾ ಮಕ್ಕಳು ತೆರಳಿದ್ದಾರೆ ಎಂದು ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ವೇಶ್ಯಾವಾಟಿಕೆ ಹೋಟೆಲ್ ಮೇಲೆ ದಾಳಿ ; ನಾಲ್ವರ ಬಂಧನ

ಲಿಂಗಸೂಗೂರು ತಾಲ್ಲೂಕಿನ ಹಳ್ಳಿಗಳಿಗೆ ಹೋಗುವ ಬಸ್ ಗಳು 10-12 ವರ್ಷ ಹಳೆಯ ಬಸ್‌ಗಳನ್ನೇ ಈ ನಿಗಮಗಳಿಗೆ ನೀಡುತ್ತಿದ್ದು, ಹಳ್ಳಿ ರಸ್ತೆಗಳಲ್ಲಿ ಬಸ್‌ ಕೆಟ್ಟು ನಿಲ್ಲುವುದು, ಮಾಲಿನ್ಯಕ್ಕೆ ಕಾರಣವಾಗುವುದು ಸಾಮಾನ್ಯವಾಗಿದೆ.ಗುಜರಿ ಬಸ್‌ಗಳೇ ಆಸರೆಯಾಗಿವೆ ಎನ್ನಲಾಗಿದೆ.





WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...