ರಾಯಚೂರು | ಸಂವಿಧಾನ ಜಾಗೃತಿ ಜಾಥಾಕ್ಕೆ ಅಭೂತಪೂರ್ವ ಸ್ವಾಗತ

Date:

ಪ್ರತಿಯೊಬ್ಬ ನಾಗರಿಕರು ದೇಶದ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿದು ಸದೃಢ ಭಾರತ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸಂವಿಧಾನ ಯುವಯಾನದ ಮುಖಂಡ ಸರೋವರ ಬೆಂಕಿಕೆರೆ ಹೇಳಿದರು.

ʼದೇಶಪ್ರೇಮಿ ಯುವಾಂದೋಲನʼ ಸಂಘಟನೆಯಿಂದ ರಾಜ್ಯಾದ್ಯಂತ ಏಪ್ರಿಲ್ 14 ರಿಂದ 26ರವೆಗೆ ಹಮ್ಮಿಕೊಂಡಿರುವ ʼಸಂವಿಧಾನ ಯುವಯಾನʼ ಬೈಕ್‌ ಜಾಥಾ ಗುರುವಾರ ರಾಯಚೂರು ನಗರಕ್ಕೆ ತಲುಪಿತು. ಡಾ.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

WhatsApp Image 2025 04 18 at 9.53.44 PM

‘ಸಂವಿಧಾನವು ಸಮಾನತೆ, ಭ್ರಾತೃತ್ವ, ರಾಷ್ಟ್ರೀಯ ಏಕತೆ ತರುವಲ್ಲಿ ತನ್ನದೇ ಆದ ಪಾತ್ರವಹಿಸಿದೆ. ಸಂವಿಧಾನದ ಮಹತ್ವವನ್ನು ಮನೆ-ಮನೆಗೆ ತಲುಪಿಸುವ ಪ್ರಯತ್ನವನ್ನು ಸಂವಿಧಾನಯಾನ ಜಾಗೃತಿ ಜಾಥಾ ಮೂಲಕ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾವು ಅತ್ಯಂತ ಅರ್ಥಪೂರ್ಣವಾಗಿ ಯಶಸ್ವಿಯಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾಥಾವು ಬುಧವಾರ ಸಂಜೆ ಯಾದಗಿರಿ ಜಿಲ್ಲೆ ಶಹಾಪೂರ ತಾಲ್ಲೂಕು ಮೂಲಕ ಬೈಕ್ ಜಾಥಾ ದೇವದುರ್ಗ ಪಟ್ಟಣಕ್ಕೆ ಆಗಮಿಸಿ ರಾಯಚೂರು , ಮಾನ್ವಿ , ಪೋತ್ನಾಳ, ಸಿಂಧನೂರು ಹಾಗೂ ತುರುವಿಹಾಳ ಮೂಲಕ ರಾಯಚೂರು ಜಿಲ್ಲೆಗೆ ತಲುಪಿದೆ.

ಸಂವಿಧಾನಯಾನ ಜಾಥಾಕ್ಕೆ ಅಭೂತಪೂರ್ವ ಸ್ವಾಗತ ದೊರೆತ್ತಿದ್ದು, ಸ್ಥಳೀಯ ಹೋರಾಟಗಾರರು, ಯುವಕರು ಹಾಗೂ ಸಂವಿಧಾನ ಹಿತೈಷಿಗಳು ಜಿಲ್ಲೆಯ ಪ್ರತಿಯೊಂದು ಸ್ಥಳಗಳಲ್ಲಿ ನಮ್ಮನ್ನು ಬರಮಾಡಿಕೊಂಡರು. ರಾತ್ರಿ 7 ಗಂಟೆ ಸುಮಾರು ತುರುವಿಹಾಳ ಪಟ್ಟಣಕ್ಕೆ ಆಗಮಿಸಿದಾಗ ನೂರಾರು ಯುವಕರು ಬೈಕ್ ಗಳನ್ನು ಸಿದ್ಧತೆ ಮೂಲಕ ಸಿದ್ದರಾಗಿ ‘ಜೈ ಭೀಮ್, ಜೈ ಸಂವಿಧಾನ’ ಘೋಷಣೆಗಳು ಮೊಳಗಿದವು.

WhatsApp Image 2025 04 18 at 9.53.21 PM

ಸಂವಿಧಾನ ಯುವಯಾನ ತಂಡಕ್ಕೆ ದೇವದುರ್ಗ ಶಾಸಕಿ ಪುತ್ರಿ ಗೌರಿ ಕರೆಮ್ಮ ಅವರು ಸಂವಿಧಾನ ಪೀಠಿಕೆ ನೀಡುವ ಮೂಲಕ ಸ್ವಾಗತಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಿಡಿಲು ಬಡಿದು ಇಬ್ಬರ ಸಾವು; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ರಾಯಚೂರು ನಗರದಿಂದ ಚುರುಕು ಬಿಸಿಲಿನಲ್ಲಿ ಮಾನ್ವಿ ಕಡೆಗೆ ಜಾಥಾ ಮುಂದುವರೆಯಿತು. ಬೈಕ್‌ಗಳಿಗೆ ನೀಲಿ ಧ್ವಜ ಹಾಗೂ ತ್ರಿವರ್ಣ ಧ್ವಜಗಳನ್ನು ಕಟ್ಟಿಕೊಂಡು ಹೊರಡುವ ಮಾರ್ಗ ಮಧ್ಯೆ ವಾಹನ ಸವಾರರು ಜಾಥಾ ತಂಡದವರಿಗೆ ತಂಪು ಪಾನೀಯ ಕುಡಿಸಿದರು. ಯುವಯಾನಕ್ಕೆ ಅಪಾರ ಸಂಖ್ಯೆಯ ಜನರು ಬೆಂಬಲಿಸಿ ಪಾಲ್ಗೊಳ್ಳುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...