ರಾಯಚೂರು | ವಾಲ್ಮೀಕಿ ರಾಯಚೂರು ವಿ.ವಿ ಕುಲಸಚಿವರಾಗಿ ಡಾ.ಚನ್ನಪ್ಪ ಎ. ಅಧಿಕಾರ ಸ್ವೀಕಾರ

Date:

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ (ಆಡಳಿತ) ಕರ್ನಾಟಕ ಆಡಳಿತ ಸೇವೆಯ ಹಿರಿಯ ಅಧಿಕಾರಿ ಡಾ.ಚನ್ನಪ್ಪ.ಎ ಅಧಿಕಾರ ಸ್ವೀಕರಿಸಿದರು.

ಮಂಗಳವಾರ ರಾಜ್ಯ ಸರ್ಕಾರ 18 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಲ್ಲಿ ಆಡಳಿತ ಕುಲಸಚಿವರಾಗಿದ್ದ ಡಾ.ಚನ್ನಪ್ಪ.ಎ ಅವರನ್ನು ರಾಯಚೂರಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾಗಿದ್ದ ಡಾ. ಶಂಕರಪ್ಪ ವಣಿಕ್ಯಾಳ್ ಅವರ ಸ್ಥಾನಕ್ಕೆ ನಿಯುಕ್ತಿಗೊಳಿಸಿ ವರ್ಗಾವಣೆ ಮಾಡಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಾಳಸಂತೆಯಲ್ಲಿ ಪಡಿತರ ಅಕ್ಕಿ ಸಾಗಣೆ ;ವಾಹನ ಜಪ್ತಿ ಮೂವರ ಬಂಧನ

ಕುಲಪತಿ (ಹಂಗಾಮಿ) ಡಾ. ಸುಯಮೀಂದ್ರ ಕುಲಕರ್ಣಿ, ಮೌಲ್ಯಮಾಪನ ಕುಲಸಚಿವ ಜ್ಯೋತಿ ದಮ್ಮ ಪ್ರಕಾಶ್, ಸಿಂಡಿಕೇಟ್ ಸದಸ್ಯರಾದ ಶಿವಣ್ಣ, ಝೀಶಾನ್ ಅಖಿಲ್ ಸಿದ್ಧಿಖಿ ಹಾಗೂ ಯರಿಸ್ವಾಮಿ.ಎಂ (ನಿಕಟಪೂರ್ವ ಮೌಲ್ಯಮಾಪನ ಕುಲಸಚಿವರು) ಅವರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...