ರಾಯಚೂರು | ವಕ್ಫ್ ಜಾರಿಗೆ ತಂದು ವಕ್ಫ್ ಆಸ್ತಿಯನ್ನು ಲೂಟಿ ಹೊಡೆಯುವ ಹುನ್ನಾರ ; ರಜಾಕ್ ಉಸ್ತಾದ

Date:

ವಕ್ಫ್ ಕಾಯ್ದೆ ಜಾರಿಗೆ ತಂದು ನಮ್ಮ ಸಂಪತ್ತನ್ನು ಲೂಟಿ ಹೊಡೆಯುವ ಹುನ್ನಾರ ಬಿಜೆಪಿ ಪಕ್ಷದಾಗಿದೆ.ವಕ್ಫ್ ಮಂಡಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮೇತರರು ಇದ್ದರೆ ನಮಗೆ ನ್ಯಾಯ ಹೇಗೆ ಸಿಗುತ್ತದೆ ಎಂದು ಕಾಂಗ್ರೆಸ್ ಮುಖಂಡ ರಜಾಕ್ ಉಸ್ತಾದ ಹೇಳಿದರು.

ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಮುಸ್ಲಿಂ ಧರ್ಮಗುರುಗಳ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಮುಸ್ಲಿಂ ಸಮುದಾಯವು ಸುಮಾರು 200 ವರ್ಷಗಳಿಗಿಂತ ಹಳೆಯ ವಕ್ಫ್ ಆಸ್ತಿಯನ್ನು ಸಂರಕ್ಷಿಸಿ ಬಳಸಿಕೊಳ್ಳುತ್ತಿದ್ದು ನೂತನ ಕಾಯ್ದೆ ಮೂಲಕ ವಕ್ಫ್ ಆಸ್ತಿಯ ದಾಖಲೆ ತೋರಿಸಬೇಕು, ಇಲ್ಲದಿದ್ದರೆ ಸರ್ಕಾರ ತನ್ನ ವಶಕ್ಕೆ ಪಡೆಯುತ್ತದೆ. ಇದು ವ್ಯವಸ್ಥಿತವಾಗಿ ಮುಸ್ಲಿಮರ ಭೂಮಿ ಕಸಿದುಕೊಳ್ಳುವ ಹುನ್ನಾರವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಿಡಿಲು ಬಡಿದು ಮೃತಪಟ್ಟ ಕುಟುಂಬಕ್ಕೆ 5 ಲಕ್ಷ್ಯ ಪರಿಹಾರ

ನಾವು ವಕ್ಫ್ ಯಾರ ಅಸ್ತಿಯು ವಶ ಮಾಡುವುದಿಲ್ಲ.‌ವಕ್ಪ್ ಆಸ್ತಿಯೇ ಬೇರೆಯವರು ಕಬ್ಜ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪು ಇದೆ. ಒಂದು ಬಾರಿ ವಕ್ಫ್ ಕೊನೆಯ ವರೆಗೂ ವಕ್ಫ್ ಅಂತ ಹೀಗಾಗಿ ನಮ್ಮ‌ ಭೂಮಿಗಾಗಿ ನಾವು ಹೋರಾಡುತ್ತೇವೆ. ನ್ಯಾಯಾಲಯದಲ್ಲಿ ಸೋತರೂ ಬೀದಿಗಿಳಿದು ಹೋರಾಟ ಮಾಡುತ್ತೇವೆ.ಒಂದು ಇಂಚು ಕೂಡ ಹಿಂದೆ ಸರಿಯುವ ಮಾತಿಲ್ಲ ಎಂದು ಒತ್ತಾಯಿಸಿದರು.

ನಂತರ ಮಾತನಾಡಿದ ವಕೀಲ ಶಿವಕುಮಾರ ಮ್ಯಾಗಳಮನಿ ವಕ್ಫ್ ಹೋರಾಟವು ಈ ನಾಡಿನ ಎಲ್ಲಾ ಸಾರ್ವಜನಿಕರ ಹೋರಾಟವಾಗಿದೆ. ಬರೀ ಮುಸ್ಲಿಮರ ಹೋರಾಟವೆಂದು ಕಾಣಿಸುತ್ತಿದೆ.ನಿರಂತರ ಅಲ್ಪಸಂಖ್ಯಾತರ ಮೇಲೆ ದಾಳಿ ಮಾಡಿ ಎಲ್ಲಾ ಹಿತದೃಷ್ಟಿಯಿಂದ ಬಗ್ಗು ಬಡಿಸಿ ವಕ್ಫ್ ಸಂಪತ್ತನ್ನು ಬಂಡವಾಳ ಶಾಹಿಗಳಿಗೆ ಕೈ ವಶ ಮಾಡಬೇಕು ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಮೊಹಮ್ಮದ ಶಾಲಂ, ಮೌಲಾನಾ ಮೊಹಮ್ಮದ ಫರೀದ‌ಖಾನ, ಸಾಜೀದ ಸಮೀರ, ಅಬ್ದುಲ್ ಕರೀಂ, ಮೌಲಾನಾ ರಫೀಕ ಸಾಹಾಬ, ಸೈಯದ್ ಅಶ್ರಫ ರಜಾ, ಸೈಯದ್ ಮೋಸೀನ್, ಸೈಯದ್ ಮಾಸೂಮ್, ಅಕ್ಬರ್ ನಾಗುಂಡಿ, ಫೈಜಲ್ ಖಾನ್ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...