ರಾಯಚೂರು | ಜಿಲ್ಲೆಯ ಅಭಿವೃದ್ಧಿಗೆ ಕ್ರಮ; ಅಧಿಕಾರಿಗಳೊಂದಿಗೆ ಸಚಿವರ ಸಭೆ

Date:

ರಾಯಚೂರು ಜಿಲ್ಲೆಗೆ ಅಂಟಿಕೊಂಡಿರುವ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಕಿತ್ತೊಗೆಯಲು ಜಲಶಕ್ತಿ ಅಭಿಯಾನ, ಅಪೌಷ್ಟಿಕತೆ ನಿವಾರಣೆ, ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕತೆ, ಸಮರ್ಪಕ ಶುದ್ಧ ಕುಡಿಯುವ ನೀರಿನ ಸರಬರಾಜು, ಅಂತರ್ಜಲ ಮಟ್ಟ ಹೆಚ್ಚಳ, ವೈಜ್ಞಾನಿಕವಾಗಿ ನೀರಿನ ಸಂರಕ್ಷಣೆ ಸೇರಿದಂತೆ ಎಲ್ಲ ಯೋಜನೆಗಳನ್ನು ಸಮಗ್ರವಾಗಿ ಅನುಷ್ಠಾನಗೊಳಿಸಬೇಕು ಎಂದು ಸಚಿವ ಎನ್‌.ಎಸ್‌ ಬೋಸರಾಜು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಜಂಟಿ ಕಾರ್ಯದರ್ಶಿ ಸುಬೋದ್ ಯಾದವ್ ಮತ್ತು ಜಿಲ್ಲೆಯ ಅಧಿಕಾರಿಗಳೊಂದಿಗೆ ಬೋಸರಾಜ್ ಅವರು ಸಭೆ ನಡೆಸಿದ್ದಾರೆ. “ರಾಯಚೂರು ಜಿಲ್ಲೆ ಎಂದ ತಕ್ಷಣ ಅಪೌಷ್ಟಿಕತೆ ನೆನಪಿಗೆ ಬರುತ್ತದೆ. ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ” ಎಂದು ತಿಳಿಸಿದರು.

“ಜಿಲ್ಲೆಯ ಸಿರವಾರ, ಮಸ್ಕಿ ತಾಲೂಕಿನಲ್ಲಿ ಅಂತರ್ಜಲ ಸಮೃದ್ಧಿಗಾಗಿ ವೈಜ್ಞಾನಿಕವಾಗಿ ಯೋಜನೆಗಳನ್ನು ರೂಪಿಸಬೇಕು. ಸಿರವಾರ ತಾಲೂಕಿನ ಚಿಂಚರಕಿ, ಹೀರಾ, ಅತ್ತನೂರು ಶಾಶ್ವತ ನೀರಿನ ಸಮಸ್ಯೆ ಪರಿಹರಿಸಲು ಗಮನಹರಿಸಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯಲ್ಲಿ ಜಿಲ್ಲಾಧಿಕಾರಿ ಎಲ್. ಚಂದ್ರಶೇಖರ್ ನಾಯಕ, ಜಿಲ್ಲಾ ಪಂಚಾಯ್ತಿ ಸಿಇಓ ರಾಹುಲ್ ತುಕಾರಾಂ ಪಾಂಡ್ವೆ, ಕೃಷಿ ವಿವಿ ಕುಲಪತಿ ಹನುಮಂತಪ್ಪ, ಐಎಎಸ್ ಪ್ರೇಕ್ಷಾರ್ಥಿ ಸಾಹಿತ್ಯ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಬಸ್ ಹರಿದು ಮಹಿಳೆ ಸಾವು

ಸಿಂಧನೂರು ನಗರದ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಬಸ್ ಚಕ್ರ ಹರಿದು...

ರಾಯಚೂರು | ಶಿಕ್ಷಕರ ಹುದ್ದೆ ಭರ್ತಿ, ಕನ್ನಡ ನಾಮಫಲಕ ಕಡ್ಡಾಯ; ಕನ್ನಡ ಸೇನೆ ಆಗ್ರಹ

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು...

ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ

ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿರುವುದು...

ರಾಯಚೂರು | ಹಟ್ಟಿ ಚಿನ್ನದ ಗಣಿ ಕಂಪನಿ 436 ಕೋಟಿ ಲಾಭ; ಸರ್ಕಾರಕ್ಕೆ 97.25 ಕೋಟಿ ಲಾಭಾಂಶ

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಸಂಸ್ಥೆಯು 2024-25ನೇ ಸಾಲಿನಲ್ಲಿ ರೂ.1,342...