ರಾಯಚೂರು | ಬಜೆಟ್ ನಲ್ಲಿ ಯರಗೇರಾ ತಾಲೂಕು ರಚನೆಗೆ ಒತ್ತಾಯ

Date:

ರಾಯಚೂರು ತಾಲೂಕಿನ ಯರಗೇರಾ ಹೋಬಳಿ ಕೇಂದ್ರವನ್ನು ತಾಲೂಕ ಕೇಂದ್ರವನ್ನಾಗಿ ಮಾಡಲು ಬಜೆಟ್‍ನಲ್ಲಿ ಘೋಷಿಸಬೇಕು ಇಲ್ಲದಿದ್ದರೆ ವಿವಿಧ ಹಂತಗಳಲ್ಲಿ ಹೋರಾಟ ನಡೆಸಲಾಗುತ್ತದೆ ಎಂದು ಯರಗೇರಾ ತಾಲೂಕ ರಚನೆ ಹೋರಾಟ ಸಮಿತಿ ಪ್ರಧಾನ ಸಂಚಾಲಕ ನಿಜಾಮುದ್ದಿನ್ ಹೇಳಿದರು.

ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಯರಗೇರಾ ಹೋಬಳಿ ಕೇಂದ್ರವನ್ನು ತಾಲೂಕ ಕೇಂದ್ರ ಮಾಡಲು ಸುಮಾರು ವರ್ಷಗಳಿಂದ ಹೋರಾಟ ನಡೆಸಲಾಗಿದೆ. ಬೆಂಗಳೂರಿನಲ್ಲಿ ಹೋರಾಟ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭೇಟಿ ನೀಡಿದಾಗ ತಾಲೂಕು ರಚನೆಗೆ ಭರವಸೆ ನೀಡಿದ್ದರು. ಜಿಲ್ಲಾಧಿಕಾರಿಗಳು ಸಹ ತಾಲೂಕ ಕೇಂದ್ರವನ್ನಾಗಿ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಗ್ರಾಮೀಣ ಶಾಸಕ ದದ್ದಲ್ ಬಸನಗೌಡ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ. ಬಜೆಟ್‍ನಲ್ಲಿ ಆಶಾಭಾವನೆ ಇದೆ ಎಂದರು.

ಯರಗೇರಾ ಹೋಬಳಿಯಲ್ಲಿ 326 ಎಕರೆ ಸರ್ಕಾರದ ಜಮೀನು ಲಭ್ಯವಿದೆ. 250 ಎಕರೆ ರಾಯಚೂರು ವಿಶ್ವ ವಿದ್ಯಾಲಯಕ್ಕೆ ನೀಡಲಾಗಿದೆ. 19 ಗ್ರಾಮ ಪಂಚಾಯತಿಗಳ 64 ಗ್ರಾಮಗಳ ಜನರು ನಿತ್ಯ ಕೆಲಸಕ್ಕೆ ರಾಯಚೂರು ನಗರಕ್ಕೆ ಅಲೆದಾಡುವ ಪರಸ್ಥಿತಿ ಉಂಟಾಗಿದೆ, ತಾಲೂಕು ಕೇಂದ್ರ ಮಾಡಿದಲ್ಲಿ ಸಾಕಷ್ಟು ಅನುಕೂಲವಾಗಲಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ವೇತನ ಕಡಿತ, ದೌರ್ಜನ್ಯದ ಆರೋಪ; ರಿಮ್ಸ್ ಹೊರಗುತ್ತಿಗೆ ನೌಕರರಿಂದ ಮಿಂಚಿನ ಪ್ರತಿಭಟನೆ

ಈವೇಳೆ ಬಸವರಾಜ ಹೂಗಾರ, ಪಿ.ಮಲ್ಲಿಕಾರ್ಜುನ ರೆಡ್ಡಿ, ಮಹಿಬೂಬ್ ಪಟೇಲ್, ಬಸವರಾಜ ರೆಡ್ಡಿ, ವಿದ್ಯಾನಂದರೆಡ್ಡಿ, ಕೆಸಿ ಲಕ್ಷ್ಮಿಪತಿಸ್ವಾಮಿ, ಶಾಂತ ಕುಮಾರ, ರವಿತಾತ, ಶ್ರೀನಿವಾಸ ರೆಡ್ಡಿ ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...