ರಾಯಚೂರು | ಡಿಕೆಶಿ ವಿರುದ್ಧ ಸಿಬಿಐ ತನಿಖೆ ಹಿಂಪಡೆದ ಸರ್ಕಾರ; ಸಚಿವರ ಸಮರ್ಥನೆ

Date:

ಸಕ್ಷಮ ಪ್ರಾಧಿಕಾರ ಅನುಮತಿಯಿಲ್ಲದೇ, ಅಡ್ವೋಕೆಟ್ ಜನರಲ್ ಅಭಿಪ್ರಾಯವನ್ನೂ ಪಡೆಯದೇ, ಸ್ಪೀಕರ್ ಅನುಮತಿಯೂ ಇಲ್ಲದೆ ಹಿಂದಿನ ಬಿಜೆಪಿನ ಸರ್ಕಾರ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿತ್ತು. ಅದನ್ನು ಈಗ ರಾಜ್ಯ ಸರ್ಕಾರ ಹಿಂಪಡೆದುಕೊಂಡಿದೆ. ಅದರಲ್ಲೇನು ತಪ್ಪಿಲ್ಲ ಎಂದು ಸರ್ಕಾರದ ತೀರ್ಮಾನವನ್ನು ವೈದ್ಯಕೀಯ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಸಮರ್ಥಿಸಿಕೊಂಡಿದ್ದಾರೆ.

ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿಬಿಐ ತನಿಖೆಗೆ ಪ್ರಕರಣವನ್ನು ವಹಿಸುವ ಮುನ್ನ ಸ್ಥಳೀಯವಾಗಿ ತನಿಖೆ ನಡೆಸುವ ಕುರಿತು ಪರಾಮರ್ಶಿಸಬೇಕು. ಅದರೆ, ಅದನ್ನು ಮಾಡೆ ಮುಖ್ಯಮಂತ್ರಿಗಳ ಮೌಖಿಕ ಸೂಚನೆ ಮೇರೆಗೆ ಡಿ.ಕೆ.ಶಿವಕುಮಾರ್ ವಿರುದ್ದ ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಲಾಗಿತ್ತು. ಜಾರಿ ನಿರ್ದೇಶನಾಲಯ ಸಹ ಆಗ ತನಿಖಾ ಸಂದರ್ಭದಲ್ಲಿ ದೊರೆತಿದ್ದ ಮಾಹಿತಿಯನ್ನು ರಾಜ್ಯ ಸರ್ಕಾರದ ಗಮನಕ್ಕೆ ತಂದಿದೆಯೇ ಹೊರತು ಸಿಬಿಐ ತನಿಖೆಗೆ ವಹಿಸಲು ಉಲ್ಲೇಖಿಸಿರಲಿಲ್ಲ” ಎಂದು ವಿವರಿಸಿದ್ದಾರೆ.

“ನಿಯಮಗಳನ್ನುಅನುಸರಿಸದೇ ರಾಜಕೀಯ ದುರುದ್ದೇಶದಿಂದ ಮಾಡಿರುವ ಶಿಫಾರಸ್ಸು ಹಿಂಪಡೆಯಲು ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧರಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...