ರಾಯಚೂರು | ಏಮ್ಸ್ ಮಂಜೂರಿಗೆ ಕೇಂದ್ರ, ರಾಜ್ಯ ಸರ್ಕಾರಗಳ ತಾರತಮ್ಯ; ಕರವೇ ಖಂಡನೆ

Date:

ರಾಯಚೂರು ಜಿಲ್ಲೆಗೆ ಏಮ್ಸ್ ಮಂಜೂರು ವಿಷಯದಲ್ಲಿ ಕೇಂದ್ರ ಮತ್ತು ರಾಜ್ಯಗಳು ತಾರತಮ್ಯ ಮಾಡದೆ, ಜಿಲ್ಲೆಯ ಜನರ ಭಾವನೆಗಳಿಗೆ ಸ್ಪಂದಿಸದೇ ಹೋದರೆ ಮುಂದಾಗುವ ಅನಾಹುತಗಳಿಗೆ ಸರ್ಕಾರಗಳೇ ಹೊಣೆಯಾಗಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಶಿವರಾಮೇಗೌಡ ಎಚ್ಚರಿಸಿದರು.

ಏಮ್ಸ್ ಮಂಜೂರಾತಿ ಹೋರಾಟ ಸಮಿತಿ ಪ್ರತಿಭಟನೆ ಇಂದು (ಜ.17) 615ನೇ ದಿನಕ್ಕೆ ಕಾಲಿಟ್ಟಿದ್ದು. ಸ್ಥಳಕ್ಕೆ ಆಗಮಿಸಿದ್ದ ಅವರು ಹೋರಾಟಕ್ಕೆ ಬೆಂಬಲ ಘೋಷಿಸಿ ಮಾತನಾಡಿದರು. ರಾಜ್ಯಕ್ಕೆ ವಿದ್ಯುತ್, ಚಿನ್ನ, ಭತ್ತ, ಹತ್ತಿ ನೀಡುವ ಜಿಲ್ಲೆಯ ಜನರ ತ್ಯಾಗವನ್ನು ಸರ್ಕಾರಗಳು ಉಡಾಫೆಯಾಗಿ ಪರಿಗಣಿಸಬಾರದು.

ಜಿಲ್ಲೆಯ ಜನರು ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು ಏಮ್ಸ್‌ನಂತಹ ಸಂಸ್ಥೆಗಳು ಮಂಜೂರಿಯಾದರೆ ಆರೋಗ್ಯ ಸಮಸ್ಯೆಗಳೊಂದಿಗೆ ಇಲ್ಲಿಯ ಜನರಿಗೆ ಉದ್ಯೋಗ ದೊರೆಯಲು ಸಹಕಾರಿಯಾಗುತ್ತದೆ. ರಾಜಕೀಯ ಪಕ್ಷಗಳು ಏಮ್ಸ್ ಮಂಜೂರಾತಿ ವಿಷಯದಲ್ಲಿ ರಾಜಕೀಯ ಮಾಡದೇ ತಾರತಮ್ಯ ಮಾಡದೇ ಕೂಡಲೇ ಮಂಜೂರಾತಿಗೆ ಮುಂದಾಗಬೇಕು. ಇಲ್ಲದೇ ಹೋದರೆ ಹೋರಾಟ ರಾಜ್ಯದಾದ್ಯಂತ ವಿಸ್ತರಿಸುವ ಜೊತೆಗೆ, ಏನೆ ಅನಾಹುತ ಸಂಭವಿಸಿದರೂ ಸರ್ಕಾರಗಳೇ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ಡಾ.ಬಸವರಾಜ ಕಳಸ, ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಅಶೋಕ್‌ ಕುಮಾರ ಜೈನ್, ಜಾನ ವೆಸ್ಲಿ, ಡಾ. ಎಸ್.ಎಸ್.ಪಾಟೀಲ್, ರಮೇಶ ಕಲ್ಲೂರು, ಆರಿಫ್‌ಮಿಯಾ, ದೇವೆಂದ್ರಪ್ಪ, ವೆಂಕಯ್ಯ ಶೆಟ್ಟಿ,ಮಲ್ಲನಗೌಡ ಸೇರಿದಂತೆ ರಕ್ಷಣಾ ವೇದಿಕೆ ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು ಭಾಗವಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...