ರಾಯಚೂರು | ನಿರ್ಮಾಣವಾಗಿ 6 ತಿಂಗಳಿಗೇ ಬಿರುಕುಬಿಟ್ಟ ರಸ್ತೆ

Date:

ನಿರ್ಮಾಣ ಮಾಡಿ ಇನ್ನೂ ಆರು ತಿಂಗಳೂ ಕಳೆದಿಲ್ಲ. ಆಗಲೇ ಬಿರುಕು ಬಿಟ್ಟಿದ್ದು, ಅಪಘಾತಗಳಿಗೆ ಆಹ್ವಾನಿಸುತ್ತಿರುವ ದುಸ್ಥಿಗೆ ರಾಯಚೂರಿನ ಆಶಾಪುರ ರಸ್ತೆ ಬಂದುನಿಂದಿದೆ.

ರಾಯಚೂರು ಹೊರವಲಯದಿಂದ ಆಶಾಪುರ ಗ್ರಾಮಕ್ಕೆ ತೆರಳಲು ಚುನಾವಣೆಗೂ ಮುನ್ನವಷ್ಟೇ ಸಿಸಿ ರಸ್ತೆ ನಿರ್ಮಾಣ ಮಾಡಲಾಗಿತ್ತು. ಚುನಾವಣಾ ಸಂದರ್ಭದಲ್ಲಿ ರಸ್ತೆಯ ಕಾಮಗಾರಿ ಮುಗಿದಿತ್ತು. ಇದೀಗ, ರಸ್ತೆ ಉದ್ದಕ್ಕೂ ಬಿರುಕು ಬಿಟ್ಟಿದೆ.

1.58 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡು ಕಿ.ಮೀ ಉತ್ತರ ಸಿಸಿ ರಸ್ತೆ ನಿರ್ಮಾಣ ಮಾಡಲಾಗಿದೆ. ಇದೇ ರಸ್ತೆಯನ್ನು ಆಶಾಪುರ ಸೇರಿದಂತೆ ಸುಮಾರು 10 ಗ್ರಾಮಗಳ ಜನರು ಬಳಸುತ್ತಾರೆ. ಈ ಗ್ರಾಮಗಳಿಂದ ರಾಯಚೂರಿಗೆ ಬರಲು ಇದೇ ರಸ್ತೆಯನ್ನು ಬಳಸುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಈಗ ರಸ್ತೆ ಬಾಯಿ ತೆರೆದುಕೊಂಡಂತೆ ಕಾಣಿಸುತ್ತಿದೆ. ಬೈಕ್‌ ಸವರಾರು ಕೊಂಚ ಎಚ್ಚರ ತಪ್ಪಿದರೂ ಅಪಘಾತ ಕಟ್ಟಿಟ್ಟ ಬುತ್ತಿ ಎಂಬಂತೆ ರಸ್ತೆ ಬಾಸವಾಗುತ್ತಿದೆ.

ರಸ್ತೆ ಬಿರುಕು ಬಿಟ್ಟಿದ್ದರೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ಅಪಘಾತವಾಗಿ ಏನಾದರು ಗಂಭೀರ ಸಮಸ್ಯೆಯಾದರೆ ಯಾರು ಹೊಣೆ ಎಂದು ಆಶಾಪುರ ಗ್ರಾಮಸ್ಥರು ಕಿರಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...