ರಾಮನಗರ | ಮಲೆ ಮಾದೇಶ್ವರ ಬೆಟ್ಟಕ್ಕೆ ಶಾಸಕ ಬಾಲಕೃಷ್ಣ ಪಾದಯಾತ್ರೆ

Date:

ರಾಮನಗರ ಜಿಲ್ಲೆ ಮಾಗಡಿ ಶಾಸಕ ಎಚ್‌.ಸಿ ಬಾಲಕೃಷ್ಣ ಅವರು, ಚಾಮರಾಜನಗರದ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಕ್ರಾಂತಿ ದಿನವಾದ ಸೋಮವಾರ ಪಾದಯಾತ್ರೆ ಕೈಗೊಂಡು ಹರಕೆ ತೀರಿಸಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಬಾಲಕೃಷ್ಣ ಅವರ ಗೆಲುವಿಗೆ ಕಾರ್ಯಕರ್ತರು ಹರಕೆ ಹೊತ್ತಿದ್ದರು. ಅದರಂತೆ, ಶಾಸಕರು, ಪಾದಯಾತ್ರೆ ಮಾಡಿ ಮಾದೇಶ್ವರನ ದರ್ಶನ ಪಡೆದು ಹರಕೆ ತೀರಿಸಿದ್ದಾರೆ ಎನ್ನಲಾಗಿದೆ.

“ಚುನಾವಣೆಯಲ್ಲಿ ನಾನು ಗೆದ್ದರೆ, ಮಾದೇಶ್ವರನ ಸನ್ನಿಧಿಗೆ ಪಾದಯಾತ್ರೆ ಕೈಗೊಳ್ಳುವುದಾಗಿ ಬಿಡದಿ ಹೋಬಳಿಯ ಮುಖಂಡರು ಹಾಗೂ ಕಾರ್ಯಕರ್ತರು ಹರಕೆ ಹೊತ್ತಿದ್ದರು. ಅದರಂತೆ, ಇಂದು ಅಲ್ಲಿನ ಮುಖಂಡರೊಂದಿಗೆ ಸಂಕ್ರಾಂತಿಯಂದು ಪಾದಯಾತ್ರೆ ಕೈಗೊಂಡು, ದೇವರ ದರ್ಶನ ಪಡೆದಿದ್ದೇನೆ” ಎಂದು ಶಾಸಕ ಬಾಲಕೃಷ್ಣ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧಾರವಾಡ | ದಿನದರ್ಶಿಕೆಗಳು ನಮ್ಮ‌ ಬದುಕಿಗೆ ಶಿಸ್ತು ಸೂಚಿಸುವ ಮಾರ್ಗದರ್ಶಿ: ಸಂಗಮೇಶ ಸ್ವಾಮೀಜಿ

“ರಾಜ್ಯದಲ್ಲಿ ಮಳೆ ಬೆಳೆ ಚನ್ನಾಗಿ ಬಂದು, ರಾಜ್ಯ ಸುಭಿಕ್ಷವಾಗಿರಲೆಂದು ದೇವರಲ್ಲಿ ಬೇಡಿಕೊಂಡಿದ್ದೇನೆ” ಎಂದು ದೇವರ ದರ್ಶನದ ಬಳಿಕ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...