ಉಡುಪಿ | ವ್ಯಾಪಾರದಲ್ಲಿ ದೂರದೃಷ್ಟಿ ಇದ್ದರೆ ಮಾತ್ರ ಯಶಸ್ಸು ಸಾಧ್ಯ – ಮುಮ್ತಾಝ್ ಮನ್ಸೂರಿ

Date:

ದೂರದೃಷ್ಟಿ ಇಟ್ಟು ವ್ಯಾಪಾರ ವ್ಯವಹಾರ ಮಾಡಿದರೆ ಮಾತ್ರ ಯಶಸ್ಸು ಸಾಧಿಸಬಹುದು ಎಂದು ರಿಫಾ ಚೇಂಬರ್ ಆಫ್ ಕಾಮರ್ಸ್ ರಾಜ್ಯಾಧ್ಯಕ್ಚರಾದ ಸಯ್ಯದ್ ಮುಮ್ತಾಜ್ ಮನ್ಸೂರಿರವರು ಹೇಳಿದರು.

ಅವರು ಶುಕ್ರವಾರ ಉಡುಪಿಯ ಮಣಿಪಾಲ್ ಇನ್ ಸಂಭಾಂಗಣದಲ್ಲಿ ರಿಫಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಉಡುಪಿ ಘಟಕದ ಉದ್ಘಾಟನೆಯಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ನಾವು ಮಾಡುವ ವ್ಯಾಪಾರದಲ್ಲಿ ದೂರದೃಷ್ಟಿ ಇರಬೇಕು. ನಾವು ಕೇವಲ ಈಗಿನದ್ದು ಮಾತ್ರ ಯೋಚಿಸುತ್ತೇವೆ. ನಮಗೆ ಒಂದು ಹೊತ್ತಿನ ಊಟ ಸಿಕ್ಕರೆ ಅಷ್ಟೇ ಸಾಕು ಎಲ್ಲವೂ ಸಿಕ್ಕಿದ ಹಾಗೇ ಎಂದೆನೆಸಿಕೊಳ್ಳುತ್ತೇವೆ, ಮಗಳಿಗೆ ಒಂದು ಎಂಬಿಬಿಎಸ್ ಸೀಟು ಸಿಕ್ಕಿದರೆ ಎಲ್ಲವೂ ಸಿಕ್ಕಿದ ಹಾಗೇ ಎಂದೆನೆಸಿಕೊಳ್ಳುತ್ತೇವೆ, ಆದರೆ ನಮಗೆ ಯಾವುದೇ ರೀತಿಯ ದೂರದೃಷ್ಟಿ ಇರುವುದಿಲ್ಲ. ದೂರ ದೃಷ್ಟಿ ಇಟ್ಟು ವ್ಯಾಪಾರ ವ್ಯವಹಾರ ಮಾಡಿದರೆ ಮಾತ್ರ ಯಶಸ್ಸು ಸಾಧಿಸಬಹುದು ಎಂದು ಮುಮ್ತಾಜ್ ಮನ್ಸೂರಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಿಫಾ ಚೇಂಬರ್ ಆಫ್ ಕಾಮರ್ಸ್ ವ್ಯಾಪಾರಿಗಳನ್ನು ಒಂದೆಡೆ ಸೇರಿಸುತ್ತದೆ. ನಮ್ಮಲ್ಲಿರುವ ವ್ಯಾಪಾರ ವಹಿವಾಟುಗಳನ್ನು ಪರಸ್ಪರ ಪರಿಚಯ ಪಟ್ಟುಕೊಳ್ಳುವುದರ ಜೊತೆಗೆ ಸಂಬಂಧಗಳನ್ನು ಸಹ ಸದೃಢಗೊಳಿಸುತ್ತದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ರಿಫಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ ರಾಜ್ಯ ಜೊತೆ ಕಾರ್ಯದರ್ಶಿ ಮಹಮ್ಮದ್ ಆರೀಫುಲ್ಲಾ, ಸಂಪರ್ಕ ಕಾರ್ಯದರ್ಶಿ ಸಯ್ಯದ್ ಝುಬೇರ್, ಮಾಧ್ಯಮ ಕಾರ್ಯದರ್ಶಿ ಮತೀನ್ ಅಹಮದ್, ಫಯಾಝ್ ಹಮೀದುಲ್ಲಾ, ಉಡುಪಿ‌ ಉದ್ಯಮಿ ಆಸಿಫ್ ಇಕ್ಬಾಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಫೈಝ್ ಅಹಮದ್ ಕಾರ್ಯಕ್ರಮ ನಿರೂಪಿಸಿದರು, ಆಸಿಪ್ ಜಿಡಿ ಧನ್ಯವಾದವಿತ್ತರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...