ಉಡುಪಿ | ಸಂತೆಕಟ್ಟೆಯಲ್ಲಿ ಹಲಸು ಮೇಳಕ್ಕೆ ಚಾಲನೆ

Date:

ಉಡುಪಿಯ ಸಂತೆಕಟ್ಟೆಯಲ್ಲಿ ಪ್ರಥಮ ಬಾರಿಗೆ ಹಲಸು ಮತ್ತು ಹಣ್ಣು ಮೇಳವನ್ನು ಇಂದು ಕೆಮ್ಮಣ್ಣು ಲಿಟ್ಲ್ ಫ್ಲವರ್ ಹಾಲ್‌ನಲ್ಲಿ ಕೆಮ್ಮಣ್ಣು ಚರ್ಚ್ ನ ಉಪಾಧ್ಯಕ್ಷರಾದ ಥಾಮಸ್ ಡಿಸೋಜಾ ಹಲಸು ಮೇಳವನ್ನು ಉದ್ಘಾಟಿಸಿದರು.

ಇಂದು ಮತ್ತು ನಾಳೆ ನಡೆಯಲಿರುವ ಈ ಹಲಸು ಮೇಳದಲ್ಲಿ ಮುಖ್ಯವಾಗಿ ಆಂಧ್ರದಿಂದ ತರಿಸಲಾದ ಏಕದಶಿ, ರುದ್ರಾಕ್ಷಿ, ಕೇಸರ್, ಚಂದ್ರ ಹಲಸು ವಿಶೇಷವಾಗಿದೆ. ರಾಜ್ಯದ ವಿವಿಧ ಮೂಲೆಗಳಿಂದ ರುಚಿಯಾದ ಮಾವು ಮತ್ತು ಹಲಸಿನ ಹಾಗೂ ಇತರ ಉತ್ಪನ್ನಗಳ ಖಾದ್ಯಗಳ ನೂರಾರು ಮಳಿಗೆಗಳಿದ್ದು, ಬಟರ್‌ಫ್ರೂಟ್, ನೇರಳೆ ಸೇರಿದಂತೆ ವಿವಿಧ ಹಣ್ಣುಗಳು ಮೇಳದಲ್ಲಿ ಎಲ್ಲರನ್ನೂ ಆಕರ್ಷಿಸುತ್ತಿದೆ.

1006387317

ಹಲಸು ಮೇಳದ ಸಂಯೊಜಕರಾದ ಮಹಮ್ಮದ್ ಮುಕ್ತಾರ್ ಹುಸೈನ್ ಮಾತನಾಡಿ, ಎರಡು ದಿನ ಹಲಸು ಮೇಳ ‌ನಡೆಯಲಿದ್ದು ಈಗಾಗಲೇ ದೂರ ದೂರದಿಂದ ಜನರು ಮೇಳಕ್ಕೆ ಆಗಮಿಸುತ್ತಿದ್ದಾರೆ‌. ಬೆಳಗ್ಗಿನಿಂದಲೇ ನೂರಾರು ಜನರು ಹಲಸು ಮೇಳದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ನಾಳೆ ಸಂಜೆ ಈ ಮೇಳದ ಸಮಾರೋಪ ನಡೆಯಲಿದ್ದು, ಹಿರಿಯ ಉದ್ಯಮಿ ಹಾಗೂ ಕೃಷಿಕರನ್ನು ಸನ್ಮಾನಿಸಲಾಗುವುದು. ಮೇಳದಲ್ಲಿ ಏಳು ವರ್ಷದೊಳಗಿನ ಮಕ್ಕಳು ಹಲಸು ತಿನ್ನುವ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಕಲ್ಯಾಣಪುರ ಗ್ರಾಮ ಪಂಚಾಯತ್ ಸದಸ್ಯೆ ಜ್ಯೋತಿ ಬರೆಟ್ಟೋ ಕೆಮ್ಮಣ್ಣು ಚರ್ಚ್ ಪಾಲನ ಮಂಡಳಿಯ ಸದಸ್ಯ ಸುಝೀ ಫರ್ನಾಡಿಸ್ ಉಪಸ್ಥಿತರಿದ್ದರು.

1006387313
1006387308
1006387310
1006387311
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...