ಉಡುಪಿ | ಬೀಡಿ ಕಾರ್ಮಿಕರ ಕೂಲಿ ಬಾಕಿ, ಸಿಐಟಿಯು ನಿಯೋಗದಿಂದ ಕಾರ್ಮಿಕ ಸಚಿವ ಸಂತೋಷ ಲಾಡ್ ಭೇಟಿ

Date:

ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಫೆಡರೇಶನ್, (ಸಿಐಟಿಯು) ನೇತ್ರತ್ವದಲ್ಲಿ ಇಂದು ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಅವರನ್ನು ಭೇಟಿಯಾಗಿ ಬೀಡಿ ಕಾರ್ಮಿಕರ ಕನಿಷ್ಠ ಕೂಲಿ, ತುಟ್ಟಭತ್ಯೆ ಹಾಗೂ ಇನ್ನಿತರ ಸಮಸ್ಯೆ ಕುರಿತು ಮನವಿ ನೀಡಿ ಚರ್ಚೆ ನಡೆಸಲಾಯಿತು ನಂತರ ಸಚಿವರು ಮಾತನಾಡಿ, ಬೀಡಿ ಕಾರ್ಮಿಕರ ಸಮಸ್ಯೆ ಕುರಿತು ಪ್ರತ್ಯೇಕ ಅಜೆಂಡಾ ಇಟ್ಟು ಕಾರ್ಮಿಕ ಸಂಘದ ಜೊತೆ ಜಂಟಿ ಸಭೆ ಮಾಡುವ ಭರವಸೆ ನೀಡಿದರು. ಮಾಜಿ ಸಚಿವರಾದ ವಿನಯ ಕುಮಾರ ಸೊರಕೆ, ಪ್ರಸಾದ್ ಕಾಂಚನ್ ,ಎಮ್.ಎ.ಗಪೂರ್ ಜೊತೆಗೆ ಇದ್ದರು. ನಿಯೋಗದಲ್ಲಿ ಬೀಡಿ ಫೆಡರೇಶನ್ ಕಾರ್ಯದರ್ಶಿ ಉಮೇಶ್ ಕುಂದರ್, ಕೋಶಾಧಿಕಾರಿ ಕವಿರಾಜ್. ಎಸ್.ಕಾಂಚನ್, ಮುಖಂಡರಾದ ನಳಿನಿ.ಎಸ್.ಕಂಟ್ರಾಕ್ಟರ್ ಯುನಿಯನ್ ಮುಖಂಡರಾದ ಕ್ರಷ್ಣ ರೈ, ರವಿಪೂಜಾರಿ ಉಪಸ್ಥಿತರಿದ್ದರು.

ಮನವಿಯಲ್ಲಿ ಏನಿದೆ ?

WhatsApp Image 2025 10 10 at 2.29.26 AM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...