ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಸಚಿವ ಸತೀಶ್ ಜಾರಕಿಹೊಳಿ

Date:

  • ನವದೆಹಲಿಯಲ್ಲಿ ಭೇಟಿ ರಾಜ್ಯ ರಸ್ತೆ ಯೋಜನೆಗಳ ಕುರಿತು ಚರ್ಚೆ
  • ಯೋಜನೆಗಳ ರೂಪರೇಷೆ ಸಿದ್ಧಪಡಿಸಿ ಸಲ್ಲಿಸಲು ಗಡ್ಕರಿ ಸೂಚನೆ

ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಬುಧವಾರ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ಮಾಡಿ ರಾಜ್ಯದ ರಸ್ತೆ ಯೋಜನೆಗಳ ಕುರಿತು ಮಾತುಕತೆ ನಡೆಸಿದ್ದಾರೆ.

ನವದೆಹಲಿಯಲ್ಲಿ ಬುಧವಾರ ಭೇಟಿಯಾದ ಅವರು ಯೋಜನೆಗಳಿಗೆ ವೇಗ ನೀಡಲು ಮನವಿ ಮಾಡಿದ್ದಾರೆ. ಇದಕ್ಕೆ ಕೇಂದ್ರ ಸಚಿವರು ಸ್ಪಂದಿಸಿದ್ದು,”ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಯೋಜನೆಗಳ ರೂಪರೇಷೆ ಸಿದ್ಧಪಡಿಸಿ ಸಲ್ಲಿಸುವಂತೆ ತಿಳಿಸಿರುತ್ತಾರೆ” ಎಂದು ಲೋಕೋಪಯೋಗಿ ಸಚಿವರು ತಿಳಿಸಿದ್ದಾರೆ.

“ಶಿರಾಡಿ ಘಾಟ್ ಸುರಂಗ ನಿರ್ಮಾಣ, ಗೋಕಾಕ್ ನಗರದಲ್ಲಿ ಎಲಿವೇಟೆಡ್ ಕಾರ್ಡ್ ನಿರ್ಮಾಣ,ಬೆಳಗಾವಿ ನಗರದ ಹಳೆಯ NH 4ನ ಪುಣೆ ಬೆಂಗಳೂರು ರಸ್ತೆಯಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಸೇರಿದಂತೆ ರಾಜ್ಯದ 20 ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಜೊತೆ ಲೋ ಚರ್ಚಿಸಲಾಗಿದೆ” ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...