ದೇಶಪ್ರೇಮಕ್ಕೆ ಮಾದರಿಯಾದ ಉಡುಪಿ ಜಿಲ್ಲಾ ವಕ್ಫ್ ಹೋರಾಟ ಸಮಿತಿ – ವ್ಯಾಪಕ ಪ್ರಶಂಸೆ

Date:

ಉಡುಪಿ ಜಿಲ್ಲೆಯಲ್ಲಿ” ವಕ್ಫ್ ಉಳಿಸಿ ಸಂವಿಧಾನ ರಕ್ಷಿಸಿ” ಹೋರಾಟ ಸಮಿತಿಯವರು ಇದೇ ತಿಂಗಳ 13ನೇ ತಾರೀಖಿನಂದು ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ -2025 ರ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ಪೊಲೀಸ್ ಇಲಾಖೆಯೂ ಕೂಡ ಅದಕ್ಕೆ ಅನುಮತಿಯನ್ನು ನೀಡಿತ್ತು. ಕಾರ್ಯಕ್ರಮಕ್ಕೆ ಸಮಿತಿಯು ಎಲ್ಲಾ ಪೂರ್ವಸಿದ್ಧತೆಯನ್ನು ಮಾಡಿಕೊಂಡಿತ್ತು. ಹೀಗಿದ್ದರೂ, ಪೆಹಲ್ಗಾಂ ಭೀಕರ ಹತ್ಯಾಕಾಂಡಕ್ಕೆ ಪ್ರತ್ಯುತ್ತರವಾಗಿ ದೇಶದ ಸೇನೆ ಪಾಕಿಸ್ತಾನದ ಉಗ್ರವಾದಿ ತಾಣಗಳ ಮೇಲೆ ದಾಳಿ ನಡೆಸಿದ್ದಕ್ಕೆ ಬೆಂಬಲವಾಗಿ ತನ್ನ ಉದ್ದೇಶಿತ ಪ್ರತಿಭಟನೆಯನ್ನು ಮುಂದೂಡಿದೆ.

ಇದನ್ನು ಓದಿ – https://eedina.com/karnataka/udupi-wakf-protest-cancle-pressmeet/2025-05-08/

ದೇಶದ ವಿಚಾರ ಬಂದಾಗ ಒಗ್ಗಟ್ಟಿನ ವಿಷಯದಲ್ಲಿ ಸಮಸ್ಯೆ ಆಗಬಾರದು ಹಾಗೂ ತಪ್ಪು ಮಾಹಿತಿ ರವಾನೆಯಾಗಿ ಸೇನೆ ಹಾಗೂ ಸರ್ಕಾರದ ನೈತಿಕ ಸ್ಥೈರ್ಯ ಕುಗ್ಗಬಾರದು ಎನ್ನುವ ಉದ್ದೇಶಕ್ಕೆ ಪ್ರತಿಭಟನೆಯನ್ನು ಮುಂದೂಡಿ ಸಮಿತಿ ಸರ್ವರ ಮೆಚ್ಚುಗೆಗೆ ಪ್ರಾಪ್ತವಾಗಿದೆ. ಇಂದು ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಮಿತಿಯು ತನ್ನ ಈ ನಿರ್ಧಾರವನ್ನು ಪ್ರಕಟಿಸಿ ದೇಶಪ್ರೇಮಕ್ಕೆ ಮಾದರಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...