ಉಡುಪಿ | “ವಕ್ಫ್ ತಿದ್ದುಪಡಿ ಕಾಯಿದೆ – 2025” ನ್ನು ವಿರೋಧಿಸಿ ಜಿಲ್ಲಾಧಿಕಾರಿ ಮುಖೇನ ರಾಷ್ಟ್ರಪತಿಗೆ ಮನವಿ

Date:

“ವಕ್ಫ್ ಉಳಿಸಿ, ಸಂವಿಧಾನ ರಕ್ಷಿಸಿ” ಹೋರಾಟ ಸಮಿತಿ ವತಿಯಿಂದ “ವಕ್ಫ್ ತಿದ್ದುಪಡಿ ಕಾಯಿದೆ – 2025” ನ್ನು ವಿರೋಧಿಸಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರ ಮುಖೇನ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

ಮನವಿಯಲ್ಲಿ ವಕ್ಫ್ ತಿದ್ದುಪಡಿ ಕಾಯಿದೆ 2025 ಅಸಂವಿಧಾನಿಕವಾಗಿದ್ದು ಅದು ಮುಸ್ಲಿಮ್ ಸಮುದಾಯದ ಧಾರ್ಮಿಕ ಹಕ್ಕಿನ ಉಲ್ಲಂಘನೆಯಾಗಿದೆ. ಈ ತಿದ್ದುಪಡಿ ಕಾಯಿದೆಯನ್ನು ವಾಪಾಸು ಪಡೆಯಬೇಕೆಂದು ಆಗ್ರಹಿಸಲಾಯಿತು.

“ವಕ್ಫ್ ಉಳಿಸಿ, ಸಂವಿಧಾನ ರಕ್ಷಿಸಿ” ಹೋರಾಟ ಸಮಿತಿ ನಿಯೋಗದಲ್ಲಿ ಮುಹಮ್ಮದ್ ಮೌಲ, ಸಹಬಾಳ್ವೆಯ ಸಂಚಾಲಕರಾದ ಪ್ರೊ.ಫಣಿರಾಜ್, ಸುಬಾನ್ ಹೊನ್ನಾಳ, ಇಸ್ಮಾಯಿಲ್ ಕಟಪಾಡಿ, ರಫೀಕ್ ಕುಂದಾಪುರ, ಮುಹ್ಮದ್ ಫೈಜ್, ಶಫಿ ಕಾಝಿ, ಜಿ.ಎಮ್ ಶರೀಫ್, ಅಝೀಜ್ ಉದ್ಯಾವರ, ಶೇಖ್ ಸಯ್ಯದ್ ಫರೀದ್, ಯಾಸೀನ್ ಕೋಡಿಬೆಂಗ್ರೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

1005817391
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...