ಉಡುಪಿ | ಸಾವಿನಲ್ಲೂ ಅಸ್ಪೃಶ್ಯತೆ ತೋರಿದಿರಲ್ಲಾ ಸುನಿಲ್ ಕುಮಾರ್ ಅವರೇ ಇದು ಸಂವಿಧಾನ ಬಾಹಿರ ಅಲ್ವೇ – ಶ್ಯಾಮರಾಜ್ ಬಿರ್ತಿ

Date:

ಬಜ್ಪೆಯ ಮರವೂರಿನಲ್ಲಿ ಬಡ ದಲಿತ ಯುವಕ ಕೀರ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದಾಗ ದ್ಚನಿಎತ್ತದೆ, ದೊಡ್ಡ ವಿಷಯ ಮಾಡದೇ ಸುಮ್ಮನಿದ್ದಿರಲ್ಲಾ ಈ ಅಮಾಯಕ ದಲಿತ ಯುವಕ ಹಿಂದು ಅಲ್ವೇ ? ಕೊಲೆಯಲ್ಲೂ ಅಸ್ಪೃಶ್ಯತೆ ಮಾಡತ್ತಿರಲ್ಲಾ ಇದು ಸಂವಿಧಾನ ಬಾಹಿರ ಅಲ್ವೇ ? ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಇದರ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ರವರಿಗೆ ಪ್ರಶ್ನಿಸಿದ್ದಾರೆ.

ಕೇವಲ ಮುಸ್ಲಿಮರಿಗೆ ಅದೂ ವಸತಿ ಯೋಜನೆಯಲ್ಲಿ ಹದಿನೈದು ಶೇಖಡ ಮೀಸಲಾತಿ ಕಲ್ಪಿಸಿದ್ದು ಮಾತ್ರವೇ ಸಂವಿಧಾನ ಬಾಹಿರ ಎಂದು ಹೇಳಿರುವ ಕಾರ್ಕಳ ಶಾಸಕ ಸುನೀಲ್ ಕುಮಾರಗ ಹೇಳಿಕೆಗೆ ತಿರುಗೇಟು ನೀಡಿದ ಶಾಮ್ ರಾಜ್ ಬಿರ್ತಿಯವರು ಶತಶತಮಾನಗಳಿಂದ ಈ ದೇಶದ ಸರ್ವ ಸವಲತ್ತುಗಳನ್ನು ಅನುಭವಿಸಿದ, ಶೇಖಡಾ 60ಕ್ಕೂ ಮಿಕ್ಕಿ ದೇಶದ ಪ್ರಮುಖ ಎಲ್ಲಾ ಕಾರ್ಯನಿರ್ವಾಹಕ ಅಧಿಕಾರ ಹುದ್ದೆಗಳನ್ನು ಅಲಂಕರಿಸಿರುವ, ದೇಶದ ಜನಸಂಖ್ಯೆಯ ಕೇವಲ ಮೂರು ಶೇಖಡಾ ಇರುವ ಮೇಲ್ವರ್ಗದ ಬ್ರಾಹ್ಮಣರಿಗೆ ಹತ್ತು ಶೇಖಡಾ ಮೀಸಲಾತಿ ಕೊಟ್ಟರಲ್ಲಾ ಇದು ಸಂವಿಧಾನ ಬಾಹಿರ ಅನಿಸಲಿಲ್ವೇ ?

ಕಾರ್ಕಳ ಪರುಶರಾಮ ಥೀಂ ಪಾರ್ಕ್ ನಲ್ಲಿ ತಮ್ಮ ಉಸ್ತುವಾರಿಯಲ್ಲೇ ಉದ್ಘಾಟನೆಗೊಂಡ ಕಂಚಿನ ಮೂರ್ತಿ, ಕೊನೆಗೆ ಪ್ಲಾಸ್ಟರ್ ಆಫ್ ಪ್ಯಾರಿಸ್ ಲೇಪಿತ ಮೂರ್ತಿ ಎಂದು ಸಾಬೀತಾಗಿ ಈಗ ಕಾನೂನು ಪ್ರಕ್ರಿಯೆ ನಡೆಯುತ್ತಿದೆಯಲ್ಲ, ಇದು ಕಾನೂನು ಬಾಹಿರ ಅಥವಾ ಸಂವಿಧಾನ ಬಾಹಿರ ಅಲ್ವೇ ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇವಲ ಮುಸ್ಲಿಮರಿಗೆ ಅದೂ ವಸತಿ ಯೋಜನೆಯಲ್ಲಿ ಹದಿನೈದು ಶೇಖಡ ಮೀಸಲಾತಿ ಕಲ್ಪಿಸಿದ್ದು ಮಾತ್ರವೇ ಸಂವಿಧಾನ ಬಾಹಿರವೇ ಹೇಳಿ ಎಂದು ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...