ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

Date:

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ. ಪ್ರಜೆಯಿಂದ ಪ್ರಜೆಗೆ ಭಿನ್ನವಾಗಿದೆ. ರಾಜಕಾರಣಿಗಳು ಏನೇ ಮಾತನಾಡಿದರೂ ಸರಿ, ಅದು ಆಡಳಿತ ಪಕ್ಷದವರಿರಲೀ ಅಥವಾ ವಿರೋಧ ಪಕ್ಷದವರಿರಲೀ ಎರಡೂ ಕಡೆಯವರೂ ಒಂದಾಗಿ ಬಿಡುತ್ತಾರೆ. ಬಡ ಹೆಣ್ಣು ಮಕ್ಕಳ ಸಾವಿಗೆ, ಅವರ ಮೇಲೆ ನಡೆದ ಅತ್ಯಾಚಾರಕ್ಕೆ, ದೌರ್ಜನ್ಯಕ್ಕೂ ಕೇಳುವವರೇ ಇಲ್ಲವಾಗಿದೆ.

ಪ್ರಶ್ನೆ ಮಾಡಿದವರನ್ನೇ ಜೈಲಿಗಟ್ಟುವ ಸರ್ವಾಧಿಕಾರೀ ವ್ಯವಸ್ಥೆ ನಿರ್ಮಾಣವಾಗಿದೆ. ಈ ಜಾತ್ಯಾತೀತ ಸಂವಿಧಾನ ಅಡಿಯಲ್ಲಿ ಅಧಿಕಾರ ನಡೆಸುವ ಯಾವುದೇ ಸರಕಾರಗಳು ಧರ್ಮದ ವಿಚಾರ ಬಂದಾಗ ಸಮಾನ ನಿಲುವು, ಸಮಾನ ಧೋರಣೆ, ಸಮಾನ ಅನುಕಂಪ, ಸಮಾನ ಆಚರಣೆ, ಸಮಾನ ಅಧಿಕಾರವನ್ನು ಪ್ರಯೋಗಿಸುತ್ತಿದ್ದಾವೆ.

ಸಮಾಜದಲ್ಲಿ ನಡೆಯುವ ವಿಧ್ಯಾಮಾನಗಳನ್ನು ನೋಡಿದಾಗ ಜಾತ್ಯಾತೀತತೆ ಮೂಲೆಗುಂಪಾಗಿ ಧರ್ಮವೇ ಸರಕಾರವನ್ನು ನಡೆಸುತ್ತಿದೆಯೇ ಅಥವಾ ಸರಕಾರವೇ ಧರ್ಮಾಧಿಕಾರಿಗಳಿಗೆ ಶರಣಾಗಿದೆಯೇ ಎನ್ನುವ ಅನುಮಾನ ಮೂಡುತ್ತದೆ. ನಮ್ಮ ಮಕ್ಕಳ ಮುಂದಿನ ಭವಿಷ್ಯದಲ್ಲಿ ಪ್ರಜಾಪ್ರಭುತ್ವ ನಿಜವಾಗಿಯೂ ತನ್ನ ಮೌಲ್ಯಗಳು ಉಳಿಸಿಕೊಳ್ಳುತ್ತದೋ ಎನ್ನುವ ಆತಂಕ ಮೂಡುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಳ್ಳವನಿಗೊಂದು ನೀತಿ ಇಲ್ಲದವನಿಗೊಂದು ನೀತಿ, ಈ ರೀತಿಯ ಧೋರಣೆಗಳು ಮೇಲ್ಪಂಕ್ತಿಗೆ ಬಂದಿದ್ದಾವೆ. ಅಲ್ವ ಸ್ವಲ್ಪ ಕಾಂಗ್ರೆಸ್ ಮೇಲೆ ಇಟ್ಟ ಆಶಾ ಭಾವನೆಗಳೂ ಕೂಡಾ ಮಣ್ಣು ಪಾಲಾಗುತ್ತಿದೆ.

ಅಶಕ್ತರ, ದೀನದಲಿತರ, ಬಡವರ, ಶೋಷಿತರ ಬಾಳು ಮೂರಾಬಟ್ಟೆ ಆಗುವ ಲಕ್ಷಣಗಳು ಗೋಚರಿಸತೋಡಗಿವೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಇದರ ಮೖಸೂರು ವಿಭಾಗೀಯ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ ವಿಷಾಧ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...