ಶಿಕಾರಿಪುರ | ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್, : ಕ್ರಮಕ್ಕೆ ಆಗ್ರಹ

Date:

ಶಿಕಾರಿಪುರ, ಸಾಮಾಜಿಕ ಜಾಲತಾಣಗಳಲ್ಲಿ ನೆಚ್ಚಿನ ನಾಯಕರ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಿರುವವರು ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶಿಕಾರಿಪುರ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಅಭಿಮಾನಿಗಳ ಬಳಗದಿಂದ ಶಿಕಾರಿಪುರ ಠಾಣೆಯಲ್ಲಿ ದೂರು ದಾಖಲಿಸಲಗಿದೆ.

ಮಂಡ್ಯ ತಾಲೂಕು ಬಸರಾಳು ಗ್ರಾಮದ ಹೆಮಂತ್ ಕುಮಾರ್ ಮತ್ತು ಬೆನಹಟ್ಟಿ ಗ್ರಾಮದ ಮಹೇಶ್ ಎಂಬುವವರು ಜಾಲಾತಾಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ರವರ ವಿರುದ್ದವಾಗಿ ಅಶ್ಲಿಲ ಪದಗಳನ್ನು ಬಳಸಿ ಅವಹೇಳನಕಾರಿಯಾಗಿ ನಿಂದಿಸಿದ್ದು ಇವರ ವಿರುದ್ದ ಸೂಕ್ತ ಕಾನೂನು ರೀತಿಯಾಗಿ ಕ್ರಮ, ಕೈಗೈಗೊಳ್ಳುವಂತೆ ಆಗ್ರಹಿಸಿ ಶಿಕಾರಿಪುರ ಠಾಣೆಯಲ್ಲಿ ದೂರು ದಾಖಲಿಸಲಾಯಿತು.

ಈ ಸಂದರ್ಭ ಭಂಡಾರಿ ಮಾಲತೇಶ್, ಉಳ್ಳಿ ದರ್ಶನ್,ರಾಘವೇಂದ್ರ ನಾಯಕ್,ರಂಗಪ್ಪ ಕಾಗಿನೆಲೆ,ಲಾಯರ್ ನಿಂಗಪ್ಪ,ಬುಡೇನ್ ಸಾಬ್, ಮಂಜುನಾಥ್ ನಾಯಕ್,ಚರಣ್ ಬನ್ನೂರ್ ಉಪಸ್ತಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...