ಶಿವಮೊಗ್ಗ | ಶ್ರೀರಾಮ್ ಪುರ ಮೇಲ್ಸೇತುವೆ ಬಳಿ ಕೈ ಚೀಲದಲ್ಲಿ ನವಜಾತ ಶಿಶು ಪತ್ತೆ

Date:

ಕೈ ಚೀಲದಲ್ಲಿ ನವಜಾತ ಶಿಶು ಪತ್ತೆಯಾಗಿರುವ ಅಮಾನವೀಯ ಘಟನೆ ಶಿವಮೊಗ್ಗ ಹೊರವಲಯದ ಶ್ರೀರಾಮ್ ಪುರ ಮೇಲ್ಸೇತುವೆ ಬಳಿ ನಡೆದಿದೆ.

ವೃದ್ಧೆ ಮಲ್ಲಿಕಮ್ಮ ಮಗುವನ್ನು ರಕ್ಷಿಸಿ, ಸ್ಥಳೀಯರ ಸಹಾಯದಿಂದ ಮಕ್ಕಳ ರಕ್ಷಣಾ ಸಮಿತಿಗೆ ವಿಷಯ ಮುಟ್ಟಿಸಿದ್ದಾರೆ. ಈಗ ಮಗು ಮೆಗ್ಗಾನ್ ಆಸ್ಪತ್ರೆಯ ಶಿಶು ಆರೈಕೆ ಕೇಂದ್ರದಲ್ಲಿದೆ.

WhatsApp Image 2025 01 10 at 5.34.15 PM 1

ಸ್ಥಳೀಯರು ಮಗುವನ್ನು ಗಮನಿಸಿ ಕೂಡಲೇ ಆರೈಕೆ ಮಾಡಿದ್ದಾರೆ. ಮಗುವಿಗೆ ಬಿಸಿ ನೀರು ತಂದು ಸ್ನಾನ ಮಾಡಿಸಿ, ಮಗುವಿಗೆ ಚಳಿಯಾಗದಿರಲೆಂದು ಪಂಚೆಯಲ್ಲಿ ಸುತ್ತಿ, ತಲೆಗೆ ಬಟ್ಟೆ ಕಟ್ಟಿ, ಅದಕ್ಕೊಂದು ಚಿಕ್ಕ ಬಟ್ಟೆಯನ್ನೂ ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಹುಬ್ಬಳ್ಳಿ | ಪ್ಲಾಸ್ಟಿಕ್ ಚೀಲದಲ್ಲಿ ನವಜಾತ ಶಿಶು ಪತ್ತೆ

ಸ್ಥಳೀಯ ತಾಯಂದಿರು, ಅಜ್ಜಿಯಂದಿರು ಒಟ್ಟಾಗಿ ಮಗುವಿಗೆ ಆ ಕ್ಷಣಕ್ಕೆ ಸಿಗಬೇಕಿದ್ದ ಆಸರೆ ನೀಡಿದರು. ತಮ್ಮ ಮಡಿಲಲ್ಲೇ ಮಗುವನ್ನು ಮಲಗಿಸಿಕೊಂಡು, ಮಗುವಿನ ಆರೈಕೆ ಮಾಡಿದ್ದಾರೆ. ಹೀಗೆ ಮಗುವನ್ನು ನೋಡಿಕೊಳ್ಳುತ್ತಿರುವಾಗಲೇ ಮಕ್ಕಳ ಸಹಾಯವಾಣಿಗೆ ಕರೆ ಮಾಡಲಾಗಿದೆ. ಆರೋಗ್ಯವಾಗಿದ್ದ ಮಗು ಸದ್ಯ ಅಧಿಕಾರಿಗಳ ಸುಪರ್ದಿಯಲ್ಲಿದೆ. ಇನ್ನೊಂದೆಡೆ ಅಧಿಕಾರಿಗಳು ಮಗುವಿನ ಪೋಷಕರ ಪತ್ತೆಗೆ ಮುಂದಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...