ಶಿವಮೊಗ್ಗ | ಒಬ್ಬನ ಚಾರಿತ್ರ್ಯಹರಣ ಮಾಡಲು ಪತ್ರಿಕೆಯೊಂದು ಸಾಕು: ಆರಗ ಜ್ಞಾನೇಂದ್ರ

Date:

ಸಂವಿಧಾನದ ನಾಲ್ಕನೇ ಅಂಗವೆಂದು ಪತ್ರಿಕೋದ್ಯಮವನ್ನು ಗುರುತಿಸುತ್ತೇವೆ. ಜನಪ್ರತಿನಿಧಿಗಳು ಕೊಡುವ ಹೇಳಿಕೆಗಳು ಪತ್ರಿಕೆಗಳಲ್ಲಿ ಪ್ರಕಟವಾಗಿ, ಜನರ ಬಾಯಲ್ಲಿ ಬಂದರೆ ಸಾಕು ಸಂತೋಷವಾಗುತ್ತದೆ. ಅಂತೆಯೇ, ಒಬ್ಬನ ಚಾರಿತ್ರ್ಯಹರಣ ಮಾಡಲು ಪತ್ರಿಕೆಯೊಂದು ಸಾಕು ಎಂದು ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಪತ್ರಿಕೋದ್ಯಮ ಬಹಳ ದೊಡ್ಡದಾಗಿ ಬೆಳೆದಿದೆ. ಹಲವು ಪತ್ರಿಕೆಗಳು ದೊಡ್ಡ ಕೊಡುಗೆಯನ್ನು ನೀಡುತ್ತಿವೆ. ಪತ್ರಿಕಾರಂಗ ಲಾಭ ಮಾಡುವ ಹುದ್ದೆಯಲ್ಲ. ಇಲ್ಲಿ ಅಡ್ಡದಾರಿ ಹಿಡಿದು ಕೆಲಸ ಮಾಡುವ ಅವಶ್ಯಕತೆ ಇಲ್ಲ” ಎಂದು ಹೇಳಿದರು.

“ಭ್ರಷ್ಟಾಚಾರ ಮಾಡಿದವರ ಬಗ್ಗೆ ಸುದ್ದಿ ಮಾಡುವುದಕ್ಕೂ, ಮಾಡದೇ ಇರುವವನ ಬಗ್ಗೆ ಸುದ್ದಿ ಮಾಡುವುದಕ್ಕೂ ವ್ಯತ್ಯಾಸವಿದೆ. ಪತ್ರಿಕೋದ್ಯಮದವರ ಬಳಿ ಇರುವ ಆಯುಧ ರಾಜಕೀಯದವರ ಬಳಿ ಇಲ್ಲ. ಒಬ್ಬನ ಚಾರಿತ್ರ್ಯಹರಣ ಮಾಡಲು ಪತ್ರಿಕೆಯೊಂದು ಸಾಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಕಿಮ್ಮನೆ ರತ್ನಾಕರ್, “ಇತ್ತೀಚೆಗೆ ಪತ್ರಿಕೆಗಳನ್ನು ಓದುವುದೇ ಬೇಡ ಎನ್ನಿಸುತ್ತದೆ, ಮುಖಪುಟದಲ್ಲಿ ಸುದ್ದಿಗಿಂತ ಜಾಹೀರಾತುಗಳೇ ಹೆಚ್ಚಾಗಿರುತ್ತವೆ. ಮಾಧ್ಯಮದಲ್ಲಿ ಕೆಲಸ ಮಾಡುವವರು ಮತ್ತೊಬ್ಬರಿಗೆ ಪಾಠ ಮಾಡುವಂತೆ ಇರಬೇಕು. ಮಾಧ್ಯಮಗಳು ಸಮಾಜವನ್ನು ಸರಿಪಡಿಸುವ ಕೆಲಸ ಮಾಡಬೇಕು. ರಾಜಕೀಯದೊಂದಿಗೆ ಸಂಬಂಧ ಇಟ್ಟುಕೊಳ್ಳಬಾರದು” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...