ಶಿವಮೊಗ್ಗ | ಆಶ್ರಯ ಮನೆಯ ಹಕ್ಕುಪತ್ರ ಒದಗಿಸುವಂತೆ ಚನ್ನವೀರಪ್ಪ ಗಾಮನಗಟ್ಟಿಗೆ ಮನವಿ

Date:

ಸಮಗಾರ ಸಮಾಜ ಹಾಗೂ ಇತರೆ ಸಮಾಜದ ಜನಾಂಗದವರು ವಾಸಿಸುತ್ತಿರುವ ಮನೆಗಳಿಗೆ ಆಶ್ರಯ ಮನೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ಚರ್ಮಕಾರ ಮಹಾಸಭಾದ ಮುಖಂಡರು ಹಾಗೂ ಬೀದಿಬದಿ ವ್ಯಾಪಾರಸ್ಥರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಚನ್ನವೀರಪ್ಪ ಗಾಮನಗಟ್ಟಿ ಅವರಿಗೆ ಮನವಿ ಮಾಡಿದರು.

ಸಮಗಾರ ಸಮಾಜದ ಮುಖಂಡ ಹಾಗೂ ಬೀದಿಬದಿ ವ್ಯಾಪಾರಿಗಳು ಅಂಬೇಡ್ಕರ್ ಯುವ ಸೈನ್ಯ ರಾಜ್ಯ ಉಪಾಧ್ಯಕ್ಷ ಪರಶುರಾಮ್ ರಾಯಬಾಗ್ ಅವರು ಶಿವಮೊಗ್ಗ ಜಿಲ್ಲೆಯಲ್ಲಿ ಚನ್ನವೀರಪ್ಪ ಗಾಮನಗಟ್ಟಿ ಅವರನ್ನು ಭೇಟಿ ಮಾಡಿ ಮಾತನಾಡಿ, “ಆಶ್ರಯ ಮನೆಯ ಹಕ್ಕುಪತ್ರ ಪಡೆಯಲು ನಿರಂತರವಾಗಿ ಹಲವು ವರ್ಷಗಳಿಂದ ಧರಣಿ ಸತ್ಯಾಗ್ರಹ ಮಾಡುತ್ತ ಬಂದಿದ್ದು, ಅಧಿಕಾರಿಗಳೂ ಇದಕ್ಕೆ ಸಕಾರಾತ್ಮಕ ಸ್ಪಂದನೆ ನೀಡುತ್ತಿದ್ದಾರೆ. ಆದರೂ ಈವರೆಗೆ ಹಕ್ಕುಪತ್ರ ನೀಡಿರುವುದಿಲ್ಲ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಕಂಡಕ್ಟರ್ ಮೇಲಿನ ಹಲ್ಲೆ ಪ್ರಕರಣ; ʼಬೆಳಗಾವಿ ಚಲೋʼ ಕೈಬಿಡಬೇಕೆಂದು ಸತೀಶ್​ ಜಾರಕಿಹೊಳಿ ಮನವಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಶ್ರಯ ಸಮಿತಿಯ ಸಂಬಂಧಪಟ್ಟ ಅಧಿಕಾರಿಗಳು, ಸಚಿವರು ಹಾಗೂ ಜನಪ್ರತಿನಿಧಿಗಳೊಂದಿಗೆ ಇದರ ಬಗ್ಗೆ ಮಾತನಾಡಿ ನಮಗೆ ಹಕ್ಕುಪತ್ರ ನೀಡಬೇಕು” ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಭರ್ಮಪ್ಪ ತೋರಗಲ್, ಉಮೇಶ್ ಬಾಬು ಚಿಟ್ಟುಗುಬ್ಬಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...