ಶಿವಮೊಗ್ಗ | ಬಿ ಆರ್ ಅಂಬೇಡ್ಕರ್ ಮಹಾ ಪರಿನಿಬ್ಬಾಣ ದಿನ

Date:

ಅಂಬೇಡ್ಕರ್ ಅವರು ತಮ್ಮ ಪರಿಶ್ರಮ ಮತ್ತು ಪಾಂಡಿತ್ಯದಿಂದ ಕೇವಲ ದಲಿತರಿಗಲ್ಲದೆ ಸಮ ಸಮಾಜದ ನಿರ್ಮಾಣಕ್ಕಾಗಿ ಎಲ್ಲರಿಗೂ ಒಳಿತಾಗುವಂತಹ ಸಂವಿಧಾನ ರಚಿಸಿದ್ದಾರೆ. ಆದರೆ ಇಂದು ರಾಜಕೀಯ ಲಾಭಕ್ಕಾಗಿ ಅದರ ಮೌಲ್ಯಗಳು ಮರೆಯಾಗುವ ಆತಂಕವಿದೆ ಎಂದು ಪ್ರೊ ಮೇಟಿ ಮಲ್ಲಿಕಾರ್ಜುನ ಕಳವಳ ವ್ಯಕ್ತಪಡಿಸಿದರು.

ಶಿವಮೊಗ್ಗದ ಮಿಲಿಂದ ಸಂಸ್ಥೆ ಮತ್ತು ಎಸ್‌ಟಿ/ಎಸ್‌ಟಿ ನೌಕರರ ಸಂಘದ ಆಶ್ರಯದಲ್ಲಿ ಡಿಸೆಂಬರ್‌ 6ರಂದು ನಡೆದ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ ಡಾ ಬಿ ಆರ್ ಅಂಬೇಡ್ಕರ್ ಅವರ ಮಹಾ ಪರಿನಿಬ್ಬಾಣ ದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಮತ್ತೋರ್ವ ಅತಿಥಿ ನಿವೃತ್ತ ಅಬಕಾರಿ ಜಿಲ್ಲಾಧಿಕಾರಿ ಬಿ ಡಿ ಸಾವಕ್ಕನವರ ಮಾತನಾಡಿ, “ತಳಸಮುದಾಯಗಳಲ್ಲಿ ಐಕ್ಯತೆ ಮತ್ತು ಒಗ್ಗಟ್ಟು ಮುಖ್ಯವಾಗಿದೆ. ಹಾಗಾಗಿ ಎಲ್ಲರೂ ಒಂದಾಗಬೇಕು, ಬಹುಜನರಾಗಿ ಅಂಬೇಡ್ಕರರ ಆಶಯಗಳತ್ತ ಸಾಗುವುದನ್ನು ಒಗ್ಗಾಟ್ಟಾಗಿ ಕಂಡುಕೊಳ್ಳಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಕರ್ತವ್ಯ ಲೋಪ : ಇಡಪನೂರು ಪಿಎಸ್‌ಐ ಅಮಾನತು

ನಿವೃತ್ತ ಸೂಪರಿಂಟೆಂಡೆಂಟ್ ಎಂಜಿನಿಯರ್ ಅಣ್ಣಪ್ಪ ಆಯನೂರು ಕೋಟೆ ಅಧ್ಯಕ್ಷತೆ ವಹಿಸಿದ್ದರು, ಸಮಾರಂಭದಲ್ಲಿ ಟೆಲೆಕ್ಸ್ ರವಿಕುಮಾರ್, ನಿವೃತ್ತ ಪ್ರಿನ್ಸಿಪಾಲ ಪ್ರೊ ರಾಚಪ್ಪ, ಯುವವಕೀಲರಾದ ಮಂಜುನಾಥ್ ಮತ್ತು ನಿರಂಜನ್, ನಿವೃತ್ತ ಬ್ಯಾಂಕ್ ಅಧಿಕಾರಿ ಕುಂದೂರಪ್ಪನವರ, ಆದಿ ಜಾಂಬವ ಸಂಘದ ಶಿವಲಿಂಗಪ್ಪ ಮತ್ತು ಕೆಂಪರಾಮು, ಸಮಗಾರ ಸಮಾಜದ ಕೆ ಎನ್ ಅಶೋಕ್ ಕುಮಾರ್, ಚನ್ನವೀರಪ್ಪ ಗಾಮನಗಟ್ಟಿ, ಗೋವಿಂದ್ ನಾಯ್ಕ್, ಗಣೇಶ್, ರುದ್ರಪ್ಪ, ಶ್ರೀಕಲಾ ಸಂಸ್ಥೆಯ ಶ್ರೀ ನಟರಾಜ್, ಶಿಕ್ಷಕರು, ಈ ದಿನ.ಕಾಮ್‌ ರಾಘವೇಂದ್ರ, ಸೂರ್ಯ ಪ್ರಕಾಶ್, ಹಾಗೂ ಇತರ ಗಣ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...