ಶಿವಮೊಗ್ಗ | ಬಡವರಿಗೆ ಸ್ವಾಭಿಮಾನ ತಂದುಕೊಟ್ಟವರು ಬಂಗಾರಪ್ಪ: ಟೆಲಿಕ್ಸ್ ರವಿಕುಮಾರ್

Date:

ಸಮಾಜವಾದಿ ಚಿಂತನೆಗಳಿಂದ ರಾಜಕಾರಣಕ್ಕೆ ಬಂದು, ಬಡವರಿಗೆ ಸ್ವಾಭಿಮಾನ ತಂದುಕೊಟ್ಟವರು ಬಂಗಾರಪ್ಪ. ಇವರು ಕರ್ನಾಟಕದ ಕಾರ್ಲ್ ಮಾರ್ಕ್ಸ್ ಎಂದೇ ಹೇಳಬಹುದು ಎಂದು ಪತ್ರಕರ್ತ ಟೆಲಿಕ್ಸ್ ರವಿಕುಮಾರ್ ಅಭಿಪ್ರಾಯಪಟ್ಟರು.

ಶಿವಮೊಗ್ಗ ಜಿಲ್ಲೆಯ ಸೊರಬದ ರಾಜಕುಮಾ‌ರ್ ರಂಗಮಂದಿರದಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಬಂಗಾರಪ್ಪರವರ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದ್ದ ಎಸ್ ಬಂಗಾರಪ್ಪನವರ ಸಾಮಾಜವಾದಿ ಚಿಂತನೆಗಳ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪತ್ರಕರ್ತ 2

“ಬಂಗಾರಪ್ಪ ಬಡವರಿಗೆ ಸ್ವಾಭಿಮಾನ ತಂದುಕೊಟ್ಟವರು. ಹಿಂದೂ ದೇವಾಲಯಗಳಿಗೆ ಕಾಯಕಲ್ಪ ಕೊಟ್ಟ ಅವರ ನಿಜವಾದ ಹಿಂದು, ಅವರ ಚಿಂತನೆಗಳು ಕೇವಲ ಪ್ರತಿಮೆಗಳನ್ನು ಸ್ಥಾಪಿಸುವುದರಲ್ಲಿ, ಆಚರಣೆಗಳಲ್ಲಿ ಮಾತ್ರ ಇರಬಾರದು ಎಂದರು.
ನಿಜವಾಗಿಯೂ ಅವರ ಆದರ್ಶಗಳನ್ನು, ಹೋರಾಟಗಳನ್ನು, ಅಳವಡಿಸಿಕೊಳ್ಳುವ ಮೂಲಕ ಬಂಗಾರಪನವರನ್ನು ಜೀವಂತವಾಗಿಡುವ ಕೆಲಸವಾಗಬೇಕಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಂಗಾರಪ್ಪನವರ ರಾಜಕಾರಣ, ವಾದ ಚಿಂತನೆಗಳು ಶಾಶ್ವತವಾಗಿ ಹೋರಾಟದ ಬದುಕು, ಜನಪರ ಉಳಿಯಬೇಕಾದರೆ ಕುವೆಂಪು ವಿವಿಯಲ್ಲಿ ಬಂಗಾರಪ್ಪ ಅಧ್ಯಯನ ಪೀಠ ಸ್ಥಾಪನೆಯಾಗಬೇಕು. ಈ ನಿಟ್ಟಿನಲ್ಲಿ ಸಚಿವ ಮಧು ಬಂಗಾರಪ್ಪನವರು ಚಿಂತನೆ ನಡೆಸಬೇಕು” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಮದ್ಯ ಸೇವಿಸಿ ವಾಹನ ಚಾಲನೆ; ₹10,000 ದಂಡ ವಸೂಲಿ ಮಾಡಿದ ಸಂಚಾರಿ ಪಿಎಸ್‌ಐ

ಉಪನ್ಯಾಸಕ ಸಿರಾಜ್ ಅಹಮದ್ ಮಾತನಾಡಿ, “ರಾಜಕಾರಣವೆಂದರೆ ಈ ಕಾಲಕ್ಕೆ ಯುವಕರಲ್ಲಿ ಸಿನಿಕಥನ ಬಂದಿದೆ. ಆದರೆ ಬಂಗಾರಪ್ಪನವರ ರಾಜಕಾರಣ ಯುವಜನರನ್ನು ಸೆಳೆಯುವಲ್ಲಿ ಆಕರ್ಷಣೀಯವಾಗಿತ್ತು. ಅಂತಹ ರಾಜಕಾರಣದ ಚಿಂತನೆಗಳು ಈಗಿನ ಯುವಸಮೂಹವನ್ನು ಮುಟ್ಟಬೇಕು” ಎಂದರು.

ಸಚಿವ ಮಥುಬಂಗಾರಪ್ಪ, ಬಸವಂತಪ್ಪ ಕೋಟೆ, ಎಲ್ ಎಂ ಮುಕುಂದರಾಜ್, ನಾಟಕ ಅಕಾಡೆಮಿ ಅಧ್ಯಕ್ಷ ನಾಗರಾಜ್ ಮೂರ್ತಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...