ಶಿವಮೊಗ್ಗ | ಸಂವಿಧಾನದ ರಕ್ಷಣೆ ಪ್ರತಿಯೊಬ್ಬ ಭಾರತೀಯರ ಹೊಣೆ: ನಿವೃತ್ತ ಪ್ರಾಂಶುಪಾಲ ಪ್ರೊ ಎಚ್. ರಾಚಪ್ಪ

Date:

ಸಂವಿಧಾನವನ್ನು ರಕ್ಷಣೆ ಮಾಡುವುದು ಪ್ರತಿಯೊಬ್ಬ ಭಾರತೀಯನ ಹೊಣೆ ಎಂದು ನಿವೃತ್ತ ಪ್ರಾಂಶುಪಾಲ ಪ್ರೊ ಎಚ್. ರಾಚಪ್ಪ ಅಭಿಪ್ರಾಯಪಟ್ಟರು.

ದಿ. 01-01-2025 ರಂದು ಶಿವಮೊಗ್ಗದ ಕರ್ನಾಟಕ ದಲಿತ ಸಂಘರ್ಷ ಜಿಲ್ಲಾ ಸಮಿತಿಯ ವತಿಯಿಂದ ಆಯೋಜಿಸಿದ್ದ ʼಭೀಮ ಕೋರೆಗಾಂವ್ ವಿಜಯದ ದಿನʼ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದ ಅವರು, ʼಭಾರತೀಯರ ಸ್ವಾಭಿಮಾನವೇ ಸಂವಿಧಾನವಾಗಿ ರೂಪುಗೊಂಡಿದೆ. ನಮ್ಮ ಎಲ್ಲಾ ಹೋರಾಟದ ಹಿರಿಯ ಸಮಾಜ ಸುಧಾರಕರ ಹೋರಾಟದ ಪ್ರತಿಫಲವಾಗಿ ಬೃಹತ್‌ ಸಂವಿಧಾನವನ್ನು ಪಡೆದಿದ್ದೇವೆ. ಸಂವಿಧಾನ ರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂದರು.

WhatsApp Image 2025 01 07 at 1.34.15 PM

“ದೇಶದ ಇತಿಹಾಸದಲ್ಲೇ ಶೂದ್ರ ಸಮುದಾಯವನ್ನು ಅತ್ಯಂತ ಕ್ರೂರವಾಗಿ ನಡೆಸಿಕೊಂಡಿದ್ದ ಪೇಶ್ವೆಗಳ ಆಡಳಿತವನ್ನು ಖಂಡಿಸಿ ಕೋರೆಗಾಂವ್ ನಲ್ಲಿ ಮಹರ್ ರೆಜಿಮೆಂಟಿನ ನಾಯಕ ಸಿದ್ದನಾಯಕರ ನೇತೃತ್ವದಲ್ಲಿ ಯುದ್ಧ ಮಾಡಲಾಯಿತು.  ಭಾರತದ ಮೂಲನಿವಾಸಿಗಳ, ಶೋಷಿತ ಸಮುದಾಯಗಳ ವಿಮೋಚನೆಗಾಗಿ, ಅವರ ಸ್ವಾಭಿಮಾನಕ್ಕಾಗಿ 29 ಸಾವಿರ ಪೇಶ್ವೆ ಸೈನಿಕರ ವಿರುದ್ಧ ಹೋರಾಡಿ ಹುತಾತ್ಮರಾದ ರೆಜಿಮೆಂಟಿನ 28 ಮಹಾ ಸೈನಿಕರ ನೆನಪಿಗಾಗಿ 65 ಅಡಿ ಸ್ಮಾರಕವನ್ನು ಕೋರೆಗಾಂವ್‌ ನಲ್ಲಿ ನಿರ್ಮಿಸಲಾಗಿದೆ. ಅವರ ತ್ಯಾಗ ಬಲಿದಾನವನ್ನು ಸ್ಮರಿಸುವ ಸಲುವಾಗಿ ʼಭೀಮ ಕೋರೆಗಾಂವ್ ವಿಜಯದ ದಿನʼವನ್ನು ಆಚರಿಸಲಾಗುತ್ತದೆ. ಅವರು ತಂದುಕೊಟ್ಟ ಸ್ವಾಭಿಮಾನದ ಮೊದಲ ಸ್ವಾತಂತ್ರ್ಯ ಹಾಗೂ ಸಮಾನತೆಯ ಪ್ರತೀಕವಾದ ಸಂವಿಧಾನ ಸದ್ಯ ಅಪಾಯದಲ್ಲಿದೆ. ನಾವೆಲ್ಲರೂ ಇದರ ರಕ್ಷಣೆಗೆ ಕೈಜೋಡಿಸಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಸರ್ಕಾರಿ ಶಾಲೆ ಶಿಕ್ಷಕಿ ನಿವೃತ್ತಿ; ಅಂಬೇಡ್ಕರ್ ಫೋಟೋ ನೀಡಿ, ಹಳೆ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ

ಕಾರ್ಯಕ್ರಮದಲ್ಲಿ ಡಿಎಸ್ಎಸ್ ಜಿಲ್ಲಾ ಪ್ರಧಾನ ಸಂಚಾಲಕ ಹಾಲೇಶಪ್ಪ, ವಕೀಲ ಎಸ್.ಎಚ್.ಧನಂಜಯ್, ಎ.ಡಿ.ಆನಂದಪ್ಪ, ಎಂ.ಮಂಜುನಾಥ, ಸಂತೆಕಡೂರು ಪರಮೇಶ್, ಹುಣಸೋಡು ಶೇಷಪ್ಪ, ಸೂಗೂರು ಪರಮೇಶ್, ಶ್ರೀಮತಿ ಲತಾ ಹರೀಶ್ ಹಾಗೂ ಕಲ್ಲಿಹಾಳ್ ಹನುಮಂತಪ್ಪ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...