ಶಿವಮೊಗ್ಗ | ಬಾಬಾ ಸಾಹೇಬ್ ಡಾ. ಬಿ‌ ಆರ್ ಅಂಬೇಡ್ಕರ್ ಸೇನೆ ಸಂಘಟನೆಗೆ ಜಿಲ್ಲಾಧ್ಯಕ್ಷರ ನೇಮಕ

Date:

ನಾಡಿನ ಬಹುಸಂಖ್ಯಾತರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಎಲ್ಲ ಜಾತಿಯ ಬಡವರ ಸುಖ-ದುಃಖಗಳಿಗೆ ಸ್ಪಂದಿಸಿ ಅವರಿಗೆ ನ್ಯಾಯವನ್ನು ಕೊಡಿಸಬೇಕೆಂಬ ನಿಟ್ಟಿನಲ್ಲಿ ಬಾಬಾ ಸಾಹೇಬ್ ಡಾ. ಬಿ‌ ಆರ್ ಅಂಬೇಡ್ಕರ್ ಸೇನೆ ಸಂಘಟನೆಗೆ ರಾಜ್ಯಾದ್ಯಂತ ಹಲವು ಜಿಲ್ಲೆಯಲ್ಲಿ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.

ಬಾಬಾ ಸಾಹೇಬ್ ಡಾ. ಬಿ‌ ಆರ್ ಅಂಬೇಡ್ಕರ್ ಸೇನೆ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಅಶೋಕ್ ಛಲವಾದಿ, ರಾಷ್ಟ್ರೀಯ ಉಪಾಧ್ಯಕ್ಷ ಅರ್ಮನ್ ಎ ಮತ್ತು ರಾಜ್ಯಾಧ್ಯಕ್ಷ ವಿಶ್ವನಾಥ್ ಪೂಜಾರಿ ಎಸ್ ಅವರ ನೇತೃತ್ವದಲ್ಲಿ ಜಿಲ್ಲಾಧ್ಯಕ್ಷರ ನೇಮಕ ನಡೆದಿದ್ದು, “ತತ್ವ ಸಿಂದ್ಧಾಂತಗಳಡಿಯಲ್ಲಿ ಇಂದಿನಿಂದಲೇ ಜಾರಿಗೆ ಬರುವಂತೆ ಅಧ್ಯಕ್ಷರ ಆಯ್ಕೆ ನಡೆದಿದೆ. ‌

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಅಮಿತ್ ಶಾ ಹೇಳಿಕೆ ಖಂಡಿಸಿ ನಡೆದ ʼಕಂಪ್ಲಿ ಬಂದ್ʼ ಸಂಪೂರ್ಣ ಯಶಸ್ವಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿವಮೊಗ್ಗ ಗ್ರಾಮಾತರ ಅಧ್ಯಕ್ಷರಾಗಿ ದಂಡಪಾಣಿ ಎಸ್‌, ಹಾಸನ ಜಿಲ್ಲೆಯ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷರಾಗಿ ಮುಬಾರಕ್ ಪಾಷಾ, ಶಿವಮೊಗ್ಗ ತಾಲೂಕು ಅಧ್ಯಕ್ಷರಾಗಿ ಶಿವು, ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾಗಿ ಎಚ್ ಎಸ್ ಗೋಪಾಲ್, ಹಾವೇರಿ ಜಿಲ್ಲಾಧ್ಯಕ್ಷರಾಗಿ ಹಜರತ್ ಅಲಿ, ಧಾರವಾಡ ಜಿಲ್ಲಾಧ್ಯಕ್ಷರಾಗಿ ಪರಶುರಾಮ್, ಬಿಜಾಪುರ ಜಿಲ್ಲಾಧ್ಯಕ್ಷರಾಗಿ ಶರಣಬಸು ಹರಿಜನ ಎಂಬುವವರನ್ನು ಆಯ್ಕೆ ಮಾಡುವ ಮೂಲಕ ನೇಮಕ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...