ಶಿವಮೊಗ್ಗ | ಆಶ್ರಯ ಮನೆ ಯೋಜನೆ; 652 ಫಲಾನುಭವಿಗಳಿಗೆ ಲಾಟರಿ ಮೂಲಕ ಮನೆ ಹಸ್ತಾಂತರಿಸಿದ ಸಚಿವ ಜಮೀರ್ ಅಹಮದ್

Date:

ಶಿವಮೊಗ್ಗ ನಗರದ ಹೊರವಲಯದಲ್ಲಿರುವ ಗೋವಿಂದಾಪುರದಲ್ಲಿ ನಿರ್ಮಿಸಲಾಗಿರುವ ಆಶ್ರಯ ಮನೆ ಯೋಜನೆಯಡಿ ನಿರ್ಮಾಣ ಮಾಡಿದ ಮನೆಗಳನ್ನು ವಸತಿ ಸಚಿವ ಜಮೀರ್ ಅಹಮ್ಮದ್ ಅವರು ಲಾಟರಿ ಮೂಲಕ 652 ಫಲಾನುಭವಿಗಳಿಗೆ ಮನೆ ಹಸ್ತಾಂತರ ಮಾಡಿದರು.

ಈ ವೇಳೆ ಸಚಿವ ಜಮೀರ್ ಅಹಮ್ಮದ್ ಅವರು ಮಾತನಾಡಿ, “ಇಂದು ಬಹಳ ವರ್ಷಗಳ ಕನಸು ನನಸಾಗಿದೆ. ಶಾಸಕ ಚೆನ್ನಿಯವರು ಫಲಾನುಭವಿಗಳಿಗೆ ಮನೆ ಕೊಡಿಸುವ ವಿಚಾರದಲ್ಲಿ ನನಗೆ ವಿಧಾನ ಸೌದದ ಹೊರಗೆ ಹಾಗೂ ಒಳಗೆ ಬಹಳ ಒತ್ತಡ ಹಾಕಿದ್ದರು. ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಬೆಂಗಳೂರಿಗೆ ಬಂದು ಇಲ್ಲಿನ ಕಾರ್ಯ ಬೇಗ ಮುಗಿಸಿಕೊಡುವಂತೆ ನನಗೆ ಹೇಳಿದ್ದರು” ಎಂದರು.

“ಕಾಮಗಾರಿ ತಡವಾದ ಕಾರಣ ಮನೆಗಳ ವೆಚ್ಚ ಹೆಚ್ಚಾಗಿದೆ. ಗೋವಿಂದಾಪುರ ಆಶ್ರಯ ಮನೆಗಳಿಗೆ ಹೆಚ್ಚಾಗಿರುವ ಹಣವನ್ನು ಕಟ್ಟಿರುವ ಫಲಾನುಭವಿಗಳಿಗೆ ಒಂದೂವರೆ ತಿಂಗಳಲ್ಲಿ ಕಟ್ಟಿರುವ ಹೆಚ್ಚುವರಿ ಹಣವನ್ನು ಸರ್ಕಾರದಿಂದ ವಾಪಸ್ ಮಾಡಲಾವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿದ್ಯುತ್ ಪೂರೈಕೆಗಾಗಿ ₹12 ಕೋಟಿ ಮನವಿ ಮಾಡಿದ್ದಾರೆ. ಒಂದೂವರೆ ತಿಂಗಳಲ್ಲಿ ಈ ಅನುದಾನವನ್ನು ಬಿಡುಗಡೆ ಮಾಡುತ್ತೇವೆ. ಬಡವರಿಗಾಗಿ ಸೂರು ಒದಗಿಸುವ ವಿಚಾರದಲ್ಲಿ ನಮ್ಮ ಇಲಾಖೆಯಿಂದ ಸಂಪೂರ್ಣ ಸಹಕಾರ ಸಿಗಲಿದೆ” ಎಂದು ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...