ಶಿವಮೊಗ್ಗ | ಜುಲೈ 26 ರಂದು : ಕಾರ್ಗಿಲ್ ವಿಜಯೋತ್ಸವ ಆಚರಣೆ

Date:

ಶಿವಮೊಗ್ಗ ಜಿಲ್ಲಾ ಮಾಜಿ ಸೈನಿಕರ ಸಂಘದಿಂದ ನಗರದ ಸರ್ಕಾರಿ ನೌಕರರ ಭವನದ ಪಕ್ಕದ ಸೈನಿಕ ಉದ್ಯಾನವನದಲ್ಲಿ ಜುಲೈ ೨೬ ರ ಶನಿವಾರ ಬೆಳಿಗ್ಗೆ 9:15ಕ್ಕೆ ೨೬ನೇ ಕಾರ್ಗಿಲ್ ವಿಜಯೋತ್ಸವ ಆಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಗುರುದತ್ತ ಹೆಗೆಡೆ, ಜಿಲ್ಲಾ ಪಂಚಾಯಿತಿ ಸಿಇಒ ಎನ್.ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ|| ಸಿ.ಎ.ಹಿರೇಮಠ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.ರಾಷ್ಟ್ರೀಯ ವಿದ್ಯಾರ್ಥಿ ಸೈನಿಕ ದಳ (ಎನ್.ಸಿ.ಸಿ) ದಿಂದ ಆಕರ್ಷಕ ಗೌರವ ಸಮರ್ಪಿಸಲಿದ್ದಾರೆ.

ಜಿಲ್ಲೆಯ ಎಲ್ಲ ಮಾಜಿ ಸೈನಿಕರು ಹಾಗೂ ಕುಟುಂಬದವರು, ವಿದ್ಯಾರ್ಥಿ ಸಮುದಾಯ, ಹಾಗೂ ಸಾರ್ವಜನಿಕರು ಪಾಲ್ಗೊಂಡು ಹುತಾತ್ಮ ಯೋಧರಿಗೆ ಗೌರವ ನಮನವನ್ನು ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಜಿಲ್ಲಾ ಮಾಜಿ ಸೈನಿಕರ ಸಂಘ ಅಧ್ಯಕ್ಷ ಪಿ.ವಿ ಕೃಷ್ಣ ರೆಡ್ಡಿ ಕೋರಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...