ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

Date:

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ ಸಾರಿಗೆ ಬಸ್ ಗಳಿಗೆ ಮಲವಗೊಪ್ಪ ಬಳಿ ಇರುವ ಚನ್ನಬಸವೇಶ್ವರ ದೇವಸ್ಥಾನದ ಹತ್ತಿರ ಕೋರಿಕೆ ನಿಲುಗಡೆ ನೀಡುವಂತೆ ಕೋರಿದ್ದು, ಸದರಿ ಸ್ಥಳದಲ್ಲಿ ಕೋರಿಕೆ ನಿಲುಗಡೆ ನೀಡುವಂತೆ ಈಗಾಗಲೇ ಸೂಚಿಸಲಾಗಿರುತ್ತದೆ ಎಂದು KSRTC ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶಿಸಿದ್ದಾರೆ.

ಆದರೆ ಕೆಲವು ವಾಹನಗಳು ಸದರಿ ಸ್ಥಳದಲ್ಲಿ ಕೋರಿಕೆ ನಿಲುಗಡೆ ನೀಡದಿರುವ ಬಗ್ಗೆ ದೂರುಗಳು ಬರುತ್ತಿವೆ ಎಂದು ಆದೇಶ ಪ್ರತಿಯಲ್ಲಿ ಉಲ್ಲೇಖಸಿರುತ್ತಾರೆ.

1002106641

ಆದುದರಿಂದ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ ಸಾರಿಗೆ ಬಸ್ ಗಳಿಗೆ ಮಲವಗೊಪ್ಪ ಬಳಿ ಇರುವ ಚನ್ನಬಸವೇಶ್ವರ ದೇವಸ್ಥಾನದ ಹತ್ತಿರ ಕಡ್ಡಾಯವಾಗಿ ಕೋರಿಕೆ ನಿಲುಗಡೆ ನೀಡಿ ಪ್ರಯಾಣಿಕರನ್ನು ಹತ್ತಿಸಿ/ಇಳಿಸಿ ಕೊಳ್ಳುವಂತೆ ಚಾಲನಾ ಸಿಬ್ಬಂದಿಗಳಿಗೆ ಸೂಕ್ತ ನಿರ್ದೇಶನ ನೀಡುವುದು ಎಂದು ತಿಳಿಸಿರುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದರಿ ವಿಷಯದ ಬಗ್ಗೆ ಯಾವುದೇ ದೂರುಗಳು ಬಾರದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಈ ಮೂಲಕ ಆದೇಶಿಸಲಾಗಿದೆ ಎಂದು KSRTC ವಿಭಾಗೀಯ ನಿಯಂತ್ರಣಾಧಿಕಾರಿ ಶಿವಮೊಗ್ಗ ವಿಭಾಗ, ತಿಳಿಸುರುತ್ತಾರೆ.

ಈ ಮಧ್ಯೆ ನಗರ ಬೆಳದಂತೆ ಮಲವಗೋಪ್ಪ ಕೂಡ ಶಿವಮೊಗ್ಗ ಮಹಾನಗರ ಪಾಲಿಕೆಗೆ ಒಳಪಟ್ಟಿದ್ದು ಇಲ್ಲಿಂದ ಶಿವಮೊಗ್ಗ ನಗರ ಪ್ರಾರಂಭವಾಗುತ್ತಿರುವುದರಿಂದ, ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ಹಾಸನ, ಧರ್ಮಸ್ಥಳ ಈ ಭಾಗದಿಂದ ತೆರಳುವುದಕ್ಕೆ, ಹಾಗೂ ನಗರಕ್ಕೆ ಬರುವುದಕ್ಕೆ ಇದೆ ಮುಖ್ಯ ರಸ್ತೆಯಾಗಿದ್ದು ಶಿವಮೊಗ್ಗ ನಗರದಿಂದ ತೆರಳುವ ಹಾಗೂ ಶಿವಮೊಗ್ಗ ನಗರಕ್ಕೆ ಬರುವ ಪ್ರಯಾಣಿಕರು ಮಲವಗೋಪ್ಪದಲ್ಲಿ ನಿಲ್ಲಿಸಬೇಕು ಇದರಿಂದ ಸಾಕಷ್ಟು ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂಬ ಅಭಿಪ್ರಾಯ ಕೇಳಿಬರುತ್ತಿದೆ.

ತಡ ರಾತ್ರಿ ವೇಳೆಯಲ್ಲಿ ಬರುವ ಪ್ರಯಾಣಿಕರಿಗೆ ನಗರದಿಂದ ಆಟೋ ಮಾಡಿಕೊಂಡ ಬರಬೇಕಾದ ಅನಿವಾರ್ಯ ಇದ್ದು ಮತ್ತು ಬೆಂಗಳೂರಿಂದ ಅಥವಾ ಮೈಸೂರು, ಚಿಕ್ಕಮಗಳೂರು, ಹಾಸನ ಕೆಲವು ಭಾಗದಿಂದ ಬರುವ ಪ್ರಯಾಣಿಕರಿಗೆ ಅದರಲ್ಲೂ ಮಹಿಳೆಯರು ಉಚಿತ ಪ್ರಯಾಣ ಮಾಡಿ ಬಂದು ಆಟೋದಲ್ಲಿ ಮಲವಗೋಪ್ಪಗೆ ಬರಲು ಕನಿಷ್ಠ 250ರೂಪಾಯಿಗು ಮೇಲ್ಪಟ್ಟು ಹಣ ನೀಡಿ ಬರುವ ಪರಿಸ್ಥಿತಿಯಿದೆ ಯಾಕಂದ್ರೆ ಮಲವಗೋಪ್ಪ KSRTC ಮುಖ್ಯ ಬಸ್ನಿ ಲ್ದಾಣದಿಂದ ಸುಮಾರ್ 10 ಕಿ.ಮೀ. ಆಗಲಿದೆ.

ರಾತ್ರಿ ವೇಳೆಯಲ್ಲಿ ಮಹಿಳೆಯರು, ವೃದ್ಧರು, ಹಾಗೂ ಕುಟುಂಬ ಸಮೇತ ಬರುವವರು ಇದ್ದಾರೆ. ಇವರುಗಳ ಸುರಕ್ಷಿತ ದೃಷ್ಟಿ ಕೂಡ ಮುಖ್ಯವಾಗತ್ತೆ ಹೀಗಾಗಿ, ಮೇಲ್ಕಂಡ ಈ ವಿಚಾರಗಳನ್ನು ಗಮನದಲ್ಲಿ ಇಟ್ಟುಕೊಂಡು, ಸ್ಥಿತಿಗತಿಗಳನ್ನು ಅವಲೋಕಿಸುವ ಮೂಲಕ ಮುಂದಿನ ದಿನಗಳಲ್ಲಿ KSRTC ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಯಾಣಿಕರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಮಲವಗೊಪ್ಪದಲ್ಲಿ KSRTC Express ಬಸ್ ಗಳಿಗೂ ಸಹ ನಿಲ್ಲಿಸುವಂತೆ ಆದೇಶ ಜಾರಿಗೆ ತಂದರೆ ಅನುಕೂಲವಾಗಲಿದೆ ಎಂಬ ಅಭಿಪ್ರಾಯ ಸಾರ್ವಜನಿಕರಲ್ಲಿ ಕೇಳಿಬರುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...