ಶಿವಮೊಗ್ಗ | ಪ್ರವಾಹದಿಂದ ಮಸೀದಿಯ ಪ್ರದೇಶಕ್ಕೆ ಹಾನಿ; ಸ್ಥಳಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ

Date:

ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಹದಿಂದ ಹಲವು ಕಡೆಗಳಲ್ಲಿ ಹಾನಿಯುಂಟಾದ ವಿವಿಧ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ನಗರದ ತುಂಗಾ ನದಿಯ ಹೊಸ ಸೇತುವೆ ಸವಾಯಿಪಾಳ್ಯ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ಕೂಡ ವೀಕ್ಷಿಸಿದರು. ಸವಾಯಿಪಾಳ್ಯದಲ್ಲಿ ನದಿ ಪ್ರವಾಹದಿಂದ ಹಾನಿಗೊಳಗಾದ ಮಸೀದಿಯ ಪ್ರದೇಶಕ್ಕೂ ಭೇಟಿ ನೀಡಿ ಸ್ಥಳ ವೀಕ್ಷಣೆ ಮಾಡಿದರು. ತದನಂತರ ತುಂಗಾ ನದಿ ದಂಡೆ ಮೇಲಿರುವ ಜಾಗ ಸುತ್ತಮುತ್ತಲಿನಲ್ಲಿ 300 ಮೀಟರ್ ತಡೆಗೋಡೆ ನಿರ್ಮಾಣಕ್ಕೆ ನೀರಾವರಿ ವತಿಯಿಂದ ಮಾಡಿಸಿಕೊಡುವುದಾಗಿ ತಿಳಿಸಿದರು.

ಬಂಗಾರಪ್ಪ2

“ಮಸೀದಿ ಪಕ್ಕದಲ್ಲಿ ಸರ್ಕಾರಿ ಉರ್ದು ಶಾಲೆ ಹಾಗೂ ಅಂಗನವಾಡಿ ಸಹ ಇದೆ. ಹಾಗಾಗಿ ತುರ್ತಾಗಿ ತಡೆಗೋಡೆ ಅವಶ್ಯಕತೆ ಇದೆ” ಮುಸ್ಲಿಂ ಮುಖಂಡರಾದ ಜೀಲಾನ್ ಸಚಿವರಿಗೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ, ಜಾಮಿಯಾ ಮಸೀದಿ ಕಮಿಟಿಯ ಪದಾಧಿಕಾರಿಗಳು, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸನ್ನ ಕುಮಾರ್, ಎಂ ಎಲ್ ಸಿ ಬಲ್ಕಿಸ್ ಬಾನು, ಎಚ್ ಸಿ ಯೋಗೇಶ್ ಹಾಗೂ ಕಾಂಗ್ರೆಸ್ ಮುಖಂಡರು ಮತ್ತು ಜಿಲ್ಲಾ ಎಸ್ ಡಿ ಪಿ ಐ ಮುಖಂಡರು ಉಪಸ್ಥಿತರಿದ್ದರು.

ಬಂಗಾರಪ್ಪ 1
Irshad Venoor
Website |  + posts

ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಇರ್ಷಾದ್ ವೇಣೂರು
ಇರ್ಷಾದ್ ವೇಣೂರುhttps://eedina.com
ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...