ಶಿವಮೊಗ್ಗ | ಫೆ.22ರಿಂದ ʼಶ್ರೀಕಾಂತಣ್ಣ ಕಪ್ʼ ಕ್ರಿಕೆಟ್‌ ಪಂದ್ಯಾವಳಿ

Date:

ಶಿವಮೊಗ್ಗ ನಗರದ ಎಟಿಎನ್‌ಸಿ ಕಾಲೇಜು ಕ್ರೀಡಾಂಗಣದಲ್ಲಿ ಈ ಬಾರಿ ʼಶ್ರೀಕಾಂತಣ್ಣ ಕಪ್ ಸೀಸನ್-2ʼ ಕ್ರಿಕೆಟ್‌ ಪಂದ್ಯಾವಳಿಯನ್ನು ಇದೇ ಫೆ.22 ಶನಿವಾರ ಹಾಗೂ ಫೆ.23ರ ಭಾನುವಾರದಂದು ಆಯೋಜಿಸಲಾಗಿದೆ.

ಪಂದ್ಯಾವಳಿ ಅಂಗವಾಗಿ ನಗರದ ಬಿ ಎಚ್ ರಸ್ತೆಯ ಮಥುರಾ ಸೆಂಟ್ರಲ್ ಹೋಟೆಲ್‌ನಲ್ಲಿ ಪಂದ್ಯಾವಳಿಯ ಟೀ ಶರ್ಟ್ ಹಾಗೂ ಟ್ರೋಫಿ ಬಿಡುಗಡೆ ಮಾಡಲಾಯಿತು.

ಈ ಪಂದ್ಯಾವಳಿಯು ಶಿವಮೊಗ್ಗದ ಪ್ರತಿಷ್ಠಿತ 12 ಕ್ರಿಕೆಟ್ ತಂಡಗಳ ಲೀಗ್ ಹಂತದ 6 ಓವರ್‌ಗಳದ್ದಾಗಿರುತ್ತದೆ. ಪ್ರಥಮ ಬಹುಮಾನ 30000/- ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ 15000/- ಹಾಗೂ ಆಕರ್ಷಕ ಟ್ರೋಫಿಯನ್ನು ಶ್ರೀಕಾಂತಣ್ಣ ಕಪ್‌ ಪಂದ್ಯಾವಳಿ ಒಳಗೊಂಡಿದೆ. ಪಂದ್ಯಾವಳಿಯು ʼಗಲ್ಲಿ ಕ್ರಿಕೆಟ್ ಯುಟ್ಯೂಬ್ ಚಾನೆಲ್ʼ ನಲ್ಲಿ ಲೈವ್ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 02 20 at 10.16.02 AM

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ಯುವಕ-ಯುವತಿಯ ವಿಡಿಯೊ ಚಿತ್ರೀಕರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದವರ ಬಂಧನ

ಈ ವೇಳೆ ಭಾವಸಾರ ಕ್ಷತ್ರಿಯ ಸಮಾಜದ ಅಧ್ಯಕ್ಷ ಗಜೇಂದ್ರನಾಥ, ಸೊಸೈಟಿ ಅಧ್ಯಕ್ಷ ಸಂತೋಷ್ ಸಾಕ್ರೆ, ಹಿರಿಯ ಪತ್ರಕರ್ತ ಮೋಹನ್, ಯುವ ಕಾಂಗ್ರೆಸ್ ಮುಖಂಡ ವಿನಯ್ ತಾಂದಲೆ, ಕಾಂಗ್ರೆಸ್ ಮುಖಂಡ ಭಾಸ್ಕರ್, ಅನಿಲ್, ಉಮೇಶ್, ಸಂತೋಷ್, ಗ್ಯಾರಂಟಿ ಯೋಜನೆ ಸದಸ್ಯ ಬಸವರಾಜ್, ಯುವ ಮುಖಂಡ ಆರ್‌ ಟಿ ಆರ್ ಮಂಜು, ಹಾಲೇಶ್, ಸತ್ಯನಾರಾಯಣ, ವಿನಯ್, ಮೋಹನ್, ಮಂಜು, ಅನಿಲ್, ದರ್ಶನ್ ಹಾಗೂ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...