ಶಿವಮೊಗ್ಗ | ಐಐಟಿ ಕಾನ್ಪುರಕ್ಕೆ ಮೇಗರವಳ್ಳಿಯಯ ಸುಶಾಂತ್ ಆಯ್ಕೆ

Date:

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯ ನರಸಿಂಹ ಮೂರ್ತಿ ಪ್ರಭು ಅವರ ಪುತ್ರ ಸುಶಾಂತ್ ಎನ್ ಪ್ರಭು ಅವರು ದೇಶದ ಅತ್ಯುನ್ನತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಐಐಟಿ ಕಾನ್ಪುರಕ್ಕೆ (IIT Kanpur)ಆಯ್ಕೆಯಾಗುವ ಮೂಲಕ ರಾಜ್ಯಕ್ಕೆ ವಿಶೇಷವಾಗಿ ತೀರ್ಥಹಳ್ಳಿ ತಾಲೂಕಿಗೆ ಅಪಾರ ಹೆಮ್ಮೆ ತಂದಿದ್ದಾರೆ.

ಮೇಗರವಳ್ಳಿ ಗ್ರಾಮದ ನರಸಿಂಹಮೂರ್ತಿ ಬೈಕ್ ಗ್ಯಾರೇಜ್ ನಲ್ಲಿ ಸುಶಾಂತ್ ತಂದೆಗೆ ನೆರವಾಗುತ್ತಿದ್ದರು. ಈ ಸಂದರ್ಭ ಬೈಕ್​​ಗಳ ಬಿಡಿಭಾಗಗಳ ಕೆಲಸಗಳನ್ನು ತಂದೆಯಿಂದ ತಿಳಿದರು. ಆನಂತರ 2022 ರಲ್ಲಿ ಬೈಕ್​​ಗಳ ಸೆಲ್ ಚೈನ್ ಅಡ್ಜಸ್ಮೆಂಟ್ಸಿಸ್ಟಮ್ ಹೆಸರಿನ ಪ್ರಾಜೆಕ್ಟ್ ತಯಾರಿಸಿದ ಸುಶಾಂತ್ ರಾಷ್ಟ್ರೀಯ ಮಟ್ಟದ ಪ್ರಾತ್ಯಕ್ಷಿಕೆ ಆಯ್ಕೆಯಾದರು .

ಈ ನಡುವೆ ಸುರತ್ಕಲ್​ನಲ್ಲಿ ಐಐಟಿ ಬಗ್ಗೆ ಅರಿತ ಸುಶಾಂತ್ ಬೆಂಗಳೂರಿನ ಪ್ರತಿಷ್ಠಿತ ರಾಷ್ಟ್ರೋತ್ಥಾನ ಪರಿಷತ್​ನ ಶಾಲೆಯಲ್ಲಿ ಓದುತ್ತಾ ಐಐಟಿ ಪ್ರವೇಶ ಪರೀಕ್ಷೆಯಲ್ಲಿ ಪಾಸ್ ಆಗಿ ಐಐಟಿ ಕಾನ್ಪುರದಲ್ಲಿ ಬಿ.ಟೆಕ್ ವ್ಯಾಸಂಗ ಮಾಡಲು ಆಯ್ಕೆಯಾಗಿದ್ದಾರೆ. ಮಗನ ಸಾಧನೆಗೆ ಇಡೀ ಕುಟುಂಬ ಹರ್ಷ ವ್ಯಕ್ತಪಡಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...