ಶಿವಮೊಗ್ಗ | ಜೆಡಿಎಸ್ ಕಚೇರಿಯಲ್ಲಿ ಲೋಕನಾಯಕ ಶ್ರೀ ಜಯಪ್ರಕಾಶ ನಾರಾಯಣ್ ಅವರ 124ನೇ ಜನ್ಮದಿನ

Date:

ಶಿವಮೊಗ್ಗ, ತುರ್ತು ಪರಿಸ್ಥಿತಿಯ ವಿರುದ್ಧ ಸಿಡಿದೆದ್ದು, ಭಾರತದಲ್ಲಿ ಪ್ರಜಾಪ್ರಭುತ್ವ ಬೇರುಗಳನ್ನು ಗಟ್ಟಿಗೊಳಿಸಿದ ಮಹಾಪುರುಷ ಲೋಕನಾಯಕ ಶ್ರೀ ಜಯಪ್ರಕಾಶ ನಾರಾಯಣ ಅವರ 124ನೇ ಜನ್ಮದಿನವನ್ನು ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಇಂದು ನಗರ ಜೆಡಿಎಸ್ ವತಿಯಿಂದ ಅತ್ಯಂತ ಗೌರವಪೂರ್ವಕವಾಗಿ ಆಚರಿಸಲಾಯಿತು.

ಭಾರತದ ರಾಜಕೀಯ ವ್ಯವಸ್ಥೆಗೆ ಚಿಕಿತ್ಸಕ ದೃಷ್ಟಿಕೋನ ನೀಡಿ, ಪರ್ಯಾಯ ರಾಜಕಾರಣದ ಮನ್ವಂತರಕ್ಕೆ ನಾಂದಿ ಹಾಡಿದ ಲೋಕನಾಯಕನ ಜನ್ಮದಿನದ ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರುಗಳು ಶ್ರದ್ಧಾಪೂರ್ವಕ ನಮನಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಜೆಡಿಎಸ್ ಉಪಾಧ್ಯಕ್ಷರಾದ ಕೆ.ಬಿ. ಪ್ರಸನ್ನಕುಮಾರ್, ನಗರ ಜೆಡಿಎಸ್ ಅಧ್ಯಕ್ಷರಾದ ದೀಪಕ್ ಸಿಂಗ್, ಜೆಡಿಎಸ್ ಪ್ರಮುಖರಾದ ತ್ಯಾಗರಾಜ್, ಸಂಗಯ್ಯ, ರಮೇಶ್ ನಾಯಕ್, ವಿಜಯ್ ಕುಮಾರ್, ರಾಜಮ್ಮ, ಮಾಧವ್ ಮೂರ್ತಿ, ರಾಘವೇಂದ್ರ ಉಡುಪ, ಗೋವಿಂದ, ಗೋಪಿ, ಭಾರತಿ ರಾಮಣ್ಣ, ವೀರೇಶ್, ವೆಂಕಟೇಶ್, ಸುನಿಲ್ ಗೌಡ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...