ಶಿವಮೊಗ್ಗ | ತೀರ್ಥಹಳ್ಳಿ ಮಂಗನ ಖಾಯಿಲೆಗೆ ಬಾಲಕ ಸಾವು

Date:

ಮಂಗನಕಾಯಿಲೆಯಿಂದ ಬಳಲುತ್ತಿದ್ದ ಬಾಲಕನೋರ್ವ ಸಾವನ್ನಪ್ಪಿದ್ದು ಇದು ಶಿವಮೊಗ್ಗ ಜಿಲ್ಲೆಯಲ್ಲಿ ಈ ವರ್ಷದ ಎರಡನೇ ಪ್ರಕರಣವಾಗಿದೆ.ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದತ್ತರಾಜಪುರ ಗ್ರಾಮದ ರಚಿತ್ (08) ಎಂಬ ಬಾಲಕ ಕೆಎಫ್ ಡಿ ಗೆ ಬಲಿಯಾಗಿದ್ದಾನೆ ಎಂದು ಕುಟುಂಬ ತಿಳಿಸಿದೆ.

ಕಳೆದ 15 ದಿನಗಳ ಹಿಂದೆ ರಚಿತ್ ಮತ್ತು ಆತನ ಸಹೋದರಿಗೆ ಜ್ವರ ಕಾಣಿಸಿಕೊಂಡಿತ್ತು. ಇಬ್ಬರನ್ನೂ. ತೀರ್ಥಹಳ್ಳಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಬ್ಬರಿಗೂ ಪರೀಕ್ಷೆಗೆ ಒಳಪಡಿಸಲಾಗಿತ್ತು. ಸಹೋದರಿಗೆ ಮೊದಲು ಕೆಎಫ್ ಡಿ ಪಾಸಿಟಿವ್ ಬಂದಿದೆ.

1001488982

ಆದರೆ ರಜತ್ ಗೆ ನಾರ್ಮಲ್ ಎಂದು ಬಂದಿತ್ತು. ನಂತರ ಪಾಸಿಟಿವ್ ಬಂದಿದೆ. ಎಂದು ಕುಟುಂಬ ತಿಳಿಸಿದೆನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚೇತರಿಸಿಕೊಂಡ ಸಹೋದರಿಯನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಆದರೆ ಗಂಭೀರ ಸ್ಥಿತಿಯಲ್ಲಿದ್ದ ರಚಿತ್ ಚಿಕಿತ್ಸೆ ಫಲಿಸದೆ ತಡರಾತ್ರಿ 8:30ರ ವೇಳೆಗೆ ಆಸ್ಪತ್ರೆಯಲ್ಲಿ ಸಾವನ್ನಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಚಿದೆ.ಇಬ್ಬರೂ ಶಾಲೆಗೆ ಹೀಗಿ ಬರುತ್ತಿದ್ದರೆ ಬಿಟ್ಟರೆ ಕಾಡಿಗೆ ಹೋಗಿರುವ ಬಗ್ಗೆ ಹಿಸ್ಟರಿಯಿಲ್ಲ ಎನ್ನುತ್ತದೆ ಕುಟುಂಬ.

ಈ ಕುರಿತು ಪ್ರತಿಕ್ರಿಯಿಸಿರುವ ಡಿಹೆಚ್ ಒ ರಜತ್ ಸಾವು ಕೆಎಫ್ ಡಿಯಿಂದ ಎಂಬುದಕ್ಕೆ ಪುಣೆಯಿಂದ ವರದಿ ಬರಬೇಕಿದೆ ಎಂದಿದ್ದಾರೆ. ಅಲ್ಲಿಯವರೆಗೂ ಇದು ಕೆಎಫ್ ಡಿ ಶಂಕಿತ ಎಂದು ಪ್ರತಿಕ್ರಿಯಿಸಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಕೊನೇರಿಪುರ ಗ್ರಾಮದ 54 ವರ್ಷದ ಮಹಿಳೆ ಕೆಎಫ್‌ಡಿ ಸೋಂಕಿನಿಂದ ಕಳೆದ ಫೆಬ್ರವರಿ ತಿಂಗಳಲ್ಲಿ ಸಾವನ್ನಪ್ಪಿದ್ದರು,

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...