ಶಿವಮೊಗ್ಗ | ಸೊರಬದಲ್ಲಿ ಅಂಬೇಡ್ಕರ ಉತ್ಸವ ಹಾಗೂ “ಅರಿವೇ ಅಂಬೇಡ್ಕರ” ವಿಶೇಷ ಸಂಚಿಕೆ ಬಿಡುಗಡೆ

Date:

ಸೊರಬ ತಾಲೂಕಿನ ಹೊಳೆಮರೂರಿನಲ್ಲಿ ಅಂಬೇಡ್ಕರ್ ಉತ್ಸವ ಮತ್ತು ಅಂಬೇಡ್ಕರ್ ಪ್ರತಿಮೆ ಅನಾವರಣ ಹಾಗೂ ಈದಿನ ಡಾಟ್ ಕಾಮ್ ಹೊರ ತಂದಿರುವ “ಅರಿವೇ ಅಂಬೇಡ್ಕರ” ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.

ಈ ಕಾರ್ಯಕ್ರಮದಲ್ಲಿ ಸಾಮಾಜಿಕ ಹೊರಾಟಗಾರರು, ಪ್ರಗತಿಪರ ಸಂಘಟನೆಗಳ ತಾಲೂಕ್ ಸಂಚಾಲಕರಾದ ರಾಜಪ್ಪ ಮಾಸ್ಟರ್ ಅಂಬೇಡ್ಕರ್ ಪ್ರತಿಮೆ ಅನಾವರಣ ಮಾಡುವ ಮೂಲಕ ಕಾರ್ಯಕ್ರಮದ ಉದ್ಘಾಟನೆಗೆ ಚಾಲನೆ ನೀಡಿದರು.

1001535388

ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ, ನವದೆಹಲಿ ಮತ್ತು ನಿವೃತ್ತ ಜನಸಂಪರ್ಕ ಅಧಿಕಾರಿ, ಕೈಗಾ, ಸಂಚಾಲಕರಾದ ಸುಭಾಷ್ ಕಾನಡೆ ಮುಖ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಕಾರ್ಯಕ್ರಮದ ಪ್ರಾಸ್ತವಿಕ ನುಡಿಗಳನ್ನು ಪರಮೇಶ್ವರ್ ಕೆ ಆಲಳ್ಳಿ ನೆರವೇರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೇಖಕರು, ನಿವೃತ್ತ ಉಪನ್ಯಾಸಕರು. ಸಹಯಾನದ ಮಾಧವಿ ಭಂಡಾರಿ ಕೆರೆಕೋಣರಿಂದ ಅಂಬೇಡ್ಕರ್ ಕುರಿತಾದ ಉಪನ್ಯಾಸ ವಹಿಸಿಕೊಂಡು ಅಂಬೇಡ್ಕರವರ ವಿಚಾರ ಧಾರೆ, ಸಂವಿಧಾನದ ಮಹತ್ವ ಕುರಿತಾಗಿ ವಿಶೇಷ ಉಪನ್ಯಾಸ ನೀಡಿದ್ದು ನೆರದಿದ್ದವರ ಮನ ಮಿಡಿವಂತೆ ಅಂಬೇಡ್ಕರರವರ ಕುರಿತಾಗಿ ಮಾಹಿತಿ ನೀಡಿದರು.

ಇದೆ ಸಂದರ್ಭದಲ್ಲಿ ಈದಿನ ಡಾಟ್ ಕಾಮ್ ಹೊರ ತಂದಿರುವ “ಅರಿವೇ ಅಂಬೇಡ್ಕರ” ವಿಶೇಷ ಸಂಚಿಕೆ ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೊಳೆಮೂರೂರಿನ ಹಿರಿಯ ಮಹಿಳೆಯಾದ ಶ್ರೀಮತಿ ಕೆರಿಯಮ್ಮ ಬೋರ್ಕರ್ ವಹಿಸಿದ್ದರು.ಈ ಒಂದು ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಮುಖ್ಯರುವಾರಿಯಾಗಿ ಚಂದ್ರಪ್ಪ ಹೊಳೆಮರೂರು, ಮೋಹನ್ ಕಾನಡೆ,ˌ ದಿಲೀಪ್,ˌ ಶಶಾಂಕ,ˌ ಅಖಿಲೇಶ ಮುಂತಾದವರು ಸಕ್ರಿಯವಾಗಿ ಪಾಲ್ಗೊಂಡರು. ಅವಿನಾಶ್ ಹೊಳೆಮರೂರು ಕಾರ್ಯಕ್ರಮ ನಿರ್ವಹಿಸಿದರು.

ನಂದನ್ ಬೋರ್ಕರ್ˌ ಲಕ್ಷ್ಮಣ್ ಬೋರ್ಕರ್ˌ ಹರ್ಷ ಐಗೋಡು. ಕೇಶವ್ ಕಾನಡೆˌ ಚಂದನ್ ನಾಯ್ಕˌ ಮುಮತಿ ಕಿರಣ್ ಕುಮಾರ್ ದಂಪತಿಗಳು ಹಾಗೂ ಮತ್ತಿತರ ವಿವಿಧ ಸಂಘಟನೆಗಳ ಪದಾದಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ತಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...