ಶಿವಮೊಗ್ಗ | ಎಪಿಸಿಆರ್ ನೂತನ ಜಿಲ್ಲಾ ಶಾಖೆ ಉದ್ಘಾಟನೆ

Date:

ಶಿವಮೊಗ್ಗ, ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್‌ (APCR)ಒಂದು ರಾಷ್ಟ್ರೀಯ ಮಟ್ಟದ ಸಂಸ್ಥೆಯಾಗಿದ್ದು, ಇದರ ಜಿಲ್ಲಾ ಶಾಖೆಯನ್ನು ಜುಲೈ 20ರಂದು ಶಿವಮೊಗ್ಗದಲ್ಲಿ ಉದ್ಘಾಟಿಸಲಾಗುವುದು.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ‌ ನೀಡಿದ ಸಂಸ್ಥೆಯ ಜಿಲ್ಲಾ ಸಂಚಾಲಕ ಆರ್ ಟಿ‌ ನಟರಾಜ್, ದಿಲ್ಲಿ ಸೊಸೈಟಿ ನೋಂದಣಿ ಕಾಯ್ದೆ ಅಡಿಯಲ್ಲಿ ಕಾನೂನಿನಂತೆ ನೋಂದಾಯಿತವಾಗಿದೆ. ಇದಕ್ಕೆ 18ಕ್ಕೂ ಹೆಚ್ಚು ರಾಜ್ಯಗಳಲ್ಲಿ ಚಾಪ್ಟರ್‌ಗಳು ಇದ್ದು, ಪ್ರತಿ ರಾಜ್ಯದಲ್ಲೂ ಶೋಷಿತ, ದಮನಿತ ಸಮುದಾಯಗಳ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದೆ ಎಂದರು.

1001915037

ಕರ್ನಾಟಕದಲ್ಲಿ 24 ಜಿಲ್ಲೆಯಲ್ಲಿ ಸಂಘಟನೆಯು ಕಾನೂನು ಮತ್ತು ಮಾನವೀಯ ಮೌಲ್ಯಗಳ ಪರ ಹೋರಾಟವನ್ನು ಮುಂದುವರಿಸಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿವಮೊಗ್ಗ ಜಿಲ್ಲಾ ಘಟಕವನ್ನು ಪ್ರೆಸ್ ಟ್ರಸ್ಟ್ ಸಭಾಂಗಣದಲ್ಲಿ 20ರ ಬೆಳಗ್ಗೆ 11ಗಂಟೆಗೆ ಹೈಕೋರ್ಟ್ ನ್ಯಾಯವಾದಿ ಸುಧೀರ್ ಕುಮಾರ್ ಮರೊಳ್ಳಿ ಉದ್ಘಾಟಿಸುವರು.ಹೈಕೋರ್ಟ್ ನ್ಯಾಯವಾದಿಗಳಾದ ಸರೋಜ ಪಿ. ಚಂಗೊಳ್ಳಿ, ಕೆ.ಪಿ. ಶ್ರೀಪಾಲ್, ಶಹರಾಜ್ ಸಿದ್ಧಿಕಿಆಗಮಿಸುವರು.‌. ಅಧ್ಯಕ್ಷತೆಯನ್ನು‌ಜಿಲ್ಲಾ ಸಂಚಾಲಜ ಆರ್.ಟಿ. ನಟರಾಜ್ ವಹಿಸುವರೆಂದರು.

ಕಾನೂನು ಅರಿವು ಅಭಿಯಾನಗಳು

ಹಳ್ಳಿ ಹಳ್ಳಿಗಳವರೆಗೆ ಜನಸಾಮಾನ್ಯರಿಗೆ ಅವರ ಸಂವಿಧಾನಿಕ ಹಕ್ಕುಗಳನ್ನು ಪರಿಚಯಿಸುವ ಕಾರ್ಯಕ್ರಮಗಳು.ಬಡವರು, ಹಿಂದುಳಿದವರು, ಮಹಿಳೆಯರು, ಮಕ್ಕಳು, ದಲಿತರು ಮತ್ತು ಅಲ್ಪಸಂಖ್ಯಾತರಿಗಾಗಿ ನೆರವು ಮತ್ತು ಮಾರ್ಗದರ್ಶನ.ಸಾಮಾಜಿಕ ಕಾರ್ಯಕರ್ತರಿಗೆ ತರಬೇತಿ ಶಿಬಿರಗಳನ್ನು ಸಂಸ್ಥೆ ಏರ್ಪಡಿಸಲಿದೆ ಎಂದರು.

ಮರ್ದಿತ ವ್ಯಕ್ತಿಗಳ ಹಕ್ಕುಗಳನ್ನು ಕಾನೂನು ಮೂಲಕ ರಕ್ಷಿಸುವ ಪ್ರಯತ್ನ. ಅನ್ಯಾಯಕ್ಕೊಳಗಾದ ವ್ಯಕ್ತಿಗಳಿಗೆ ಉಚಿತ ಕಾನೂನು ನೆರವು ಕೊಡಿಸಲಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...