ಶಿವಮೊಗ್ಗ | ಮಳಖೇಡ ಗ್ರಾಮ ಪಂಚಾಯಿತಿ ಗ್ರಂಥಾಲಯ, ಅರಿವು ಕೇಂದ್ರದ ಮೇಲ್ವಿಚಾರಕಿ ಭಾಗ್ಯವತಿ ಸಾವಿಗೆ ನ್ಯಾಯ ಒದಗಿಸಲು ಮನವಿ

Date:

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ, ಕಲಬುರ್ಗಿ ಜಿಲ್ಲೆಯ ಮಳಖೇಡ ಗ್ರಾಮ ಪಂಚಾಯಿತಿ ಗ್ರಂಥಾಲಯದ ಹಾಗೂ ಅರಿವು ಕೇಂದ್ರದ ಮೇಲ್ವಿಚಾರಕಿ ಭಾಗ್ಯವತಿ ಸಾವಿನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ಗ್ರಾಮೀಣ ಗ್ರಂಥಾಲಯ ಮೇಲ್ವಿಚಾರಕರ ಸಂಘದ ವತಿಯಿಂದ ಬುಧವಾರ ಅಪರ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

1002403101

ಮೃತರ ಕುಟುಂಬಕ್ಕೆ ಸರ್ಕಾರದಿಂದ ಕನಿಷ್ಠ 25 ಲಕ್ಷ ರೂ ಪರಿಹಾರ ಘೋಷಿಸಿ ಕುಟುಂಬಕ್ಕೆ ಅನುಕಂಪ ನೌಕರಿ ನೀಡುವಂತೆ ಮನವಿಯಲ್ಲಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಅರಿವು ಕೇಂದ್ರ ಮೇಲ್ವಿಚಾರಕರುಗಳಾದ ಮಾಲಾ.ಕೆ ಎಸ್. ಲಕ್ಷ್ಮಿ,ಗೀತಾ,ಯಶೋಧ,ಸುರೇಶ್, ವಿನೋದ್, ಗಣೇಶ್, ಲೋಕೇಶ್, ರಾಕೇಶ್, ಪ್ರತಾಪ್, ರಾಜಣ್ಣ,ಚನ್ನನಾಯಕ್, ಇಬ್ರಾಹಿಂ,ವೀರೇಶ್,ರೇಣುಕೇಶ್ ಮತ್ತಿತರರು ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...