ಶಿವಮೊಗ್ಗ | ಸೂಳೆಬೈಲ್ ನಲ್ಲಿ ಮೂಲಭೂತ ಸೌಕರ್ಯಕ್ಕಾಗಿ ಆಯುಕ್ತರಿಗೆ ಮನವಿ

Date:

ಶಿವಮೊಗ್ಗ ಸೂಳೆಬೈಲ್ ಅಬ್ದುಲ್ ಕಲಂ ನಗರ ಬಲ ಭಾಗದ ಬಾಡಾವಣೆಗೆ ಜರೂರಾಗಿ ಮೂಲ ಭೂತ ಸೌಲಭ್ಯ ಕಲ್ಪಿಸಿಕೊಡುವಂತೆ,ಶಿವಮೊಗ್ಗ ನಗರದ ವಾರ್ಡ್ ನಂ.35. ಸೂಳೆಬೈಲ್ ಅಬ್ದುಲ್ ಕಲಂ ನಗರ, ಬಲಭಾಗದಲ್ಲಿ ಸುಮಾರು 600 ರಿಂದ 800 ಕುಟುಂಬಗಳು ವಾಸವಾಗಿದ್ದು,

ಇಲ್ಲಿ ವಾಸವಾಗಿರುವ ಕುಟುಂಬಗಳು ಮಧ್ಯಮ ಮತ್ತು ಬಡ ಕುಟುಂಬಕ್ಕೆ ಸೇರಿದವರಾಗಿದ್ದು ಇವರುಗಳು ಓಡಾಡಲು ಸರಿಯಾದ ರಸ್ತೆ ಇರುವುದಿಲ್ಲ ಅಂದರೆ ಮಣ್ಣು ರಸ್ತೆಯಾಗಿದ್ದು, ಕೆಸರಿನಿಂದ ಕೂಡಿರುತ್ತದೆ.

1001910286

ಸದರಿ ಬಡಾವಣೆಯ ನಿವಾಸಿಗಳು ಸುಮಾರು 20-30 ವರ್ಷಗಳಿಂದ ವಾಸವಾಗಿದ್ದರು ಸಹ ಯಾವುದೇ ಭೂಲಭೂತ ಸೌಲಭ್ಯ ಹೊಂದಿರುವುದಿಲ್ಲ. ಇದರಿಂದ ಮಕ್ಕಳು, ಮಹಿಳೆಯರು, ವೃದ್ಧರು ಪ್ರತಿನಿತ್ಯ ಈ ರಸ್ತೆಯಲ್ಲಿ ಓಡಾಡಲು ತುಂಬಾ ತೊಂದರೆ ಆಗಿರುತ್ತದೆ. ಹಾಗೂ ಚರಂಡಿಯ ನೀರು ಹರಿಯಲು ಸೂಕ್ತ ವ್ಯವಸ್ಥೆ ಇಲ್ಲದೆ ಪ್ರಯುಕ್ತ ಚರಂಡಿಯಲ್ಲಿ ನೀರು ನಿಂತು ಕ್ರಿಮಿ ಕೀಟಗಳು ಉಂಟಾಗುತ್ತಿದ್ದು ಮಾರಣಾಂತಿಕ ಖಾಯಿಲೆ ಬರುವ ಸಾಧ್ಯತೆ ಇರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೀಗಾಗಿ ಮಹಾನಗರ ಪಾಲಿಕೆಯಲ್ಲಿ ಸಂಪರ್ಕ ಇದ್ದರು ಸಹ ಪ್ರತಿನಿತ್ಯ ನೀರು ಬಾರದ ಕಾರಣ ನೀರಿನ ಕೊರತೆ ಸಹ ಉಂಟಾಗಿರುತ್ತದೆ.ಆದ್ದರಿಂದ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾದ ತಾವು ನೇರವಾಗಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಸೂಳೆಬೈಲ್ ಅಬ್ದುಲ್ ಕಲಂ ನಗರ ಬಲ ಭಾಗದ ಬಡಾವಣೆಗೆ ತಮ್ಮ ಇಲಾಖೆಯಿಂದ ಜರೂರಾಗಿ ರಸ್ತೆಯನ್ನು ಹಾಗೂ ಎರಡು ಬದಿ ಬಾಕ್ಸ್ ಚರಂಡಿ ವ್ಯವಸ್ಥೆ ಹಾಗೂ 24×7 ಯೋಜನೆಯಡಿ ನೀರಿನ ಸೌಲಭ್ಯ ಹಾಗೂ ಯು.ಜಿ.ಡಿ ಸೌಲಭ್ಯವನ್ನು ಕಲ್ಪಿಸಿಕೊಡಬೇಕಾಗಿದೆ ಎಂದು,

ಈ ಮೂಲಕ ಅಬ್ದುಲ್ ಮುಜೀಬ್ ಕಾಂಗ್ರೇಸ್ ಅಧ್ಯಕ್ಷರು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...