ಶಿವಮೊಗ್ಗ | ಭೂ ಕಬಳಿಕೆಗೆ ಯತ್ನ, ಕ್ರಮ ಜರುಗಿಸಿ ಕುಳುವ ಸಮುದಾಯಕ್ಕೆ ನ್ಯಾಯ ಒದಗಿಸಿ ಜಿಲ್ಲಾಧಿಕಾರಿಗಳಿಗೆ ಮನವಿ

Date:

ಗೋಪಾಳದ ಡಿವಿಜಿ ವೃತ್ತದಲ್ಲಿರುವ ಸರ್ವೇ ನಂಬರ್ 1 ರಲ್ಲಿ ಗ್ರಾಮ ಠಾಣಾ ಜಮೀನು 38.00 ಗುಂಟೆ ಹಾಗೂ ಇದಕ್ಕೆ ಹೊಂದಿಕೊಂಡಂತೆ ಇರುವ ಸುಮಾರು 4.00 ಎಕರೆ ಸೆಟ್ಲಮೆಂಟ್ ಭೂ ಪ್ರದೇಶವನ್ನು ಕಬಳಿಸಲು ಮುಂದಾಗಿರುವ ಖಾಸಗಿ ವ್ಯಕ್ತಿಗಳ ಮೇಲೆ ಗುಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಹಾಗೂ ಸದರಿ ಭೂ ಪ್ರದೇಶವನ್ನು ಜಿಲ್ಲಾಡಳಿತವು ವಶಪಡಿಸಿಕೊಂಡು ಕುಳುವ ಸಮುದಾಯಕ್ಕೆ ಸಮುದಾಯ ಭವನ ನಿರ್ಮಾಣ ಮಾಡಲು 90 ವರ್ಷದ ಅವಧಿಗೆ ಲೀಸ್ ಬೇಸ್‌ನಲ್ಲಿ ಮಂಜೂರು ಮಾಡಿಕೊಡಬೇಕೆಂದು ಕುಳುವ ಯುವ ಸೇನೆಯು ಈ ಮೂಲಕ ತಿಳಿಸುವುದೇನೆಂದರೆ.

ಈ ಭೂ ಪ್ರದೇಶವು ಶಿವಮೊಗ್ಗ ಪ್ರಸ್ತುತ ನಗರ ಹಾಗೂ ಅಂದಿನ ಪಂಚಾಯ್ತಿ ವ್ಯಾಪ್ತಿಯಲ್ಲಿದ್ದ ಒಟ್ಟು ಸುಮಾರು ಒಟ್ಟು ಐದು ಎಕರೆ ಗ್ರಾಮ ಠಾಣಾ ಜಮೀನು ಸೆಟ್ಲಮೆಂಟ್ ಪ್ರದೇಶವು ಇದೀಗ ಪೋರ್ಜರಿ ದಾಖಲೆ ಹಾಗೂ ಸುದ್ದಿ ದಾಖಲೆಗಳನ್ನು ಸೃಷ್ಟಿಸಿ ನ್ಯಾಯಾಲಯಕ್ಕೆ ವಂಚಿಸಿ ಭೂ ಕಬಳಿಕೆ ಮಾಡಿಕೊಂಡಿದ್ದು ಎಂದು ಆರೋಪಿಸಿದೆ.

1001583272

ಸದರಿ ಅಧಿಕಾರದ ದುರುಪಯೋಗಕ್ಕೆ ತುತ್ತಾಗಿರುವ ಇಂತಹ ಮೀಸಲು ಭೂ ಪ್ರದೇಶಗಳು, ಅಕ್ರಮ ಖಾತೆಗಳಿಗೆ, ಭೂ ಸರ್ವೇ ಸ್ಟೆಪ್‌ ಗಳಿಗೆ ಒಳಗಾಗುತ್ತಿರುವುದು ಅಲ್ಲದೆ ಡಿ ನೋಟಿಫಿಕೇಶನ್ ಎನ್ನುವ ಜ್ವಲಂತ ಪಿಡುಗುಗಳಿಗೆ ಕಾರಣವಾಗುತ್ತಿರುವ ಗ್ರಾಮ ಲೆಕ್ಕಿಗ, ರಜಸ್ಟ ನೀರೀಕ್ಷಕ, ಸರ್ವೇ ಅಧಿಕಾರಿಗಳನ್ನು ಈ ಕೂಡಲೇ ಅಮಾನತ್ತಿನಲ್ಲಿಟ್ಟು ಮೀಸಲು ಭೂ ಪ್ರದೇಶದಲ್ಲಿ ಅಕ್ರಮವಾಗಿ ಒಳ ಪ್ರವೇಶಿಸಿರುವವರ ಮೇಲೆ ಅಗತ್ಯ ಗುಂಡಾ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲು ಜಿಲ್ಲಾಡಳಿತ ಮುಂದಾಗಬೇಕಿದೆ ಎಂದು ಕುಳುವ ಯುವ ಸೇನೆ ಈ ಮೂಲಕ ಆಗ್ರಹಿಸುತ್ತದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001583273

ಒಂದು ವೇಳೆ ಜಿಲ್ಲಾಡಳಿತ ವಿಶಂಭನೀತಿ ಅನುಸುರಿಸಿದರೆ ಹೋರಾಟವು ತೀವ್ರಗೊಳಿಸಲು ಕುಳುವ ಯುವ ಸೇನೆ ಮುಂದಾಗುತ್ತದೆ. ಈಗಾಗಲೇ ಕ್ರಮ ಕೈಗೊಳ್ಳಿ ಎಂದು ಶಿವಮೊಗ್ಗ ತಹಶಿಲ್ದಾರ್, ಜಿಲ್ಲಾಡಳಿತಕ್ಕೆ, ಜಿಲ್ಲಾ ಪಂಚಾಯ್ತಿಗೆ ಮುಖ್ಯಮಂತ್ರಿಗಳಿಗೆ, ಕಂದಾಯ ಸಚಿವರಿಗೆ, ಮನವಿ ನೀಡಲಾಗಿದ್ದರು ಇಂದಿಗೂ ಯಾವುದೇ ಪ್ರಕ್ರಿಯೆಗಳು ಮುಂದುವರೆಸಿರುವುದು ನ್ಯಾಯಯುತವಲ್ಲವಾಗಿದೆ ಎಂದು ಆರೋಪಿಸಿದ್ದಾರೆ.

ಹೀಗಾಗಿ ಸಾವಿರಾರು ಕುಟುಂಬಗಳು ಇಲ್ಲಿಯೇ ಮೂರು ತಲೆಮಾರುಗಳಿಂದ ವಾಸವಾಗಿರುವ ಕೊರಮ ಸಮುದಾಯಕ್ಕೆ ಈ ಭೂ ಪ್ರದೇಶವನ್ನು ಲೀಸ್ ಬೇಸ್‌ನಲ್ಲಿ ಮಂಜೂರಾತಿ ಮಾಡಿ ಕೊಡಬೇಕೆಂದು ನಿಮ್ಮಗಳಿಗೆ ಈ ಪ್ರತಿಭಟನೆಯ ಮೂಲಕ ಮತ್ತೊಮ್ಮೆ ಮನವಿ ಸಲ್ಲಿಸುತ್ತಿದ್ದೇವೆ ಎಂದು ತಿಳಿಸಿದರು.

ನೀವು ಭೂ ಕಬಳಿಕೆದಾರರ ಮೇಲೆ ಕ್ರಮ ಜರುಗಿಸಿ ಭೂ ಪ್ರದೇಶವನ್ನು ವಶಪಡಿಸಿಕೊಂಡು ಕುಳುವ ಯುವ ಸಮುದಾಯದ ಬೇಡಿಕೆಯನ್ನು ಈಡೇರಿಸಬೇಕೆಂದು ಸಾಂವಿಧಾನಿಕವಾಗಿ ಈ ಮನವಿಯನ್ನು ನೀಡುತ್ತಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಲೋಕೇಶ್ ಫೈಲ್ವಾನ್, ಪ್ರಫುಲ್ಲ ಚಂದ್ರ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...