ಶಿವಮೊಗ್ಗ | ದಸರಾ ಮೆರವಣಿಗೆಗೆ ಬಾಲಣ್ಣ, ಸಾಗರ್, ಬಹದ್ದೂರ್ ತಾಲೀಮು

Date:

ಶಿವಮೊಗ್ಗ, ನಾಡ ಹಬ್ಬ ಶಿವಮೊಗ್ಗ ದಸರ ನೋಡುವುದೇ ಒಂದು ಆನಂದ. ಅದರಲ್ಲೂ ಮೈಸೂರಿನಂತೆಯೇ ಶಿವಮೊಗ್ಗದಲ್ಲೂ ಅಂಬಾರಿ ಹೋರುವ ಅರ್ಜುನ ಮೆರವಣಿಗೆಯಲ್ಲಿ ಸಾಗಲು ಬಾಲಣ್ಣ, ಬಹದ್ದೂರ್ ಜೊತೆಗಿರಲು ಎಲ್ಲಾ ರೀರಿಯ ತಾಲೀಮು ನಡೆಸಲಾಗುತ್ತಿದೆ.

ಜೊತೆಗೆ ಮಾಹುತರು ಈ ಮೂವರೊಂದಿಗೆ ಪ್ರತಿದಿನ ಮೆರವಣಿಗೆ ಸಾಗುವ ರಸ್ತೆಯಲ್ಲಿ ಕರೆದೊಯ್ದು ಫ್ರೀಡಂ ಪಾರ್ಕಿನಲ್ಲಿ ಸುಮಾರು ೨ರಿಂದ ಮೂರು ತಾಸು ಆಹಾರ ಕೊಟ್ಟು ನಿಲ್ಲಿಸುತ್ತಾರೆ.

ಅದನ್ನು ನೋಡಲು ಜನರು ತಂಡೋಪ ತಂಡವಾಗಿ ಭಾಗವಹಿಸಿ ಫೋಟೋ ಗಳನ್ನು ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...