ಶಿವಮೊಗ್ಗ | RCB ಗೆಲುವಿನ ಸಂಭ್ರಮಾಚಾರಣೆ ವೇಳೆ ಬೈಕ್ ಸವಾರ ದುರ್ಮರಣ

Date:

ಶಿವಮೊಗ್ಗದಲ್ಲಿ ಆರ್‌ಸಿಬಿ ಗೆಲುವಿನ ಸಂಭ್ರಮ ಮಾರಣಾಂತಿಕ ಅಪಘಾತಕ್ಕೆ ಕಾರಣವಾಗಿದೆ. ಘಟನೆ ಬೆನ್ನಲ್ಲೆ ಹಲವೆಡೆ ನಡೆಯುತ್ತಿದ್ದ RCB ಅಭಿಮಾನಿಗಳ ಸಂಭ್ರಮಕ್ಕೆ ಪೊಲೀಸರು ಬ್ರೇಕ್ ಹಾಕಿದ್ದಾರೆ.

ನಿನ್ನೆ ರಾತ್ರಿ ಆರ್​ಸಿಬಿ ಮ್ಯಾಚ್​ ಗೆಲ್ಲುತ್ತಲೇ ಅಭಿಮಾನಿಗಳು ರೋಡಿಗೆ ಇಳಿದಿದ್ದು ಬೈಕ್​​ಗಳಲ್ಲಿ ರ್ಯಾಲಿ ಮಾಡಲು ಆರಂಭಿಸಿದ್ದರು. ಪ್ರಮುಖ ಸರ್ಕಲ್​ಗಳಲ್ಲಿ ಕುಣಿಯುತ್ತಿದ್ದರು.ನಿನ್ನೆ ರಾತ್ರಿ ಉಷಾ ನರ್ಸಿಂಗ್ ಹೋಮ್ ಬಳಿ ನಡೆಯುತ್ತಿದ್ದ ಸಂಭ್ರಮಾಚರಣೆಯ ನಡುವೆ ಅಲ್ಲಿಯೇ ಸಮೀಪದ ರವೀಂದ್ರ ನಗರದ ಗಣಪತಿ ದೇವಸ್ಥಾನದ ಬಳಿ ನಡೆದ ಬೈಕ್ ವೊಂದು ಅಪಘಾತಕ್ಕೀಡಾಗಿದೆ. ಸ್ಪೀಡ್​ನಲ್ಲಿ ಬಂದ ಎರಡು ಬೈಕ್​ಗಳು ಪರಸ್ಪರ ಡಿಕ್ಕಿಯಾಗಿವೆ.

1001704634

ಘಟನೆಯಲ್ಲಿ ವೆಂಕಟೇಶ್ವರ ನಗರ ನಿವಾಸಿ ಅಭಿ ಗಂಭೀರವಾಗಿ ಗಾಯಗೊಂಡಿದ್ದ. ಘಟನೆ ಬೆನ್ನಲ್ಲೆ ಸ್ಥಳದಲ್ಲಿದ್ದವರು ಆತನ ರಕ್ಷಣೆ ಬಂದರಾದರೂ 21 ವರ್ಷದ ಅಭಿ ಸಾವನ್ನಪ್ಪಿದ್ದ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆ ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...